Sun,Jul26,2026
ಕನ್ನಡ / English

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, 6 ಜನ ಸ್ಥಳದಲ್ಲೇ ಸಾವು | JANATA NEWS

28 Aug 2023

ರಾಮನಗರ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕ್ವಾಲಿಸ್‌ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಕಮ್ಮಾಳೆ ಗೇಟ್ ಬಳಿ ನಡೆದಿದೆ.

ನಾಗರಾಜು, ಪುಟ್ಟರಾಜು, ಜ್ಯೋತಿರ್ಲಿಂಗಪ್ಪ, ಕುಮಾರ್, ಗೋವಿಂದ, ಶಾಂತಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ 15ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟಗಾಯಗಳಾಗಿವೆ.

ಕ್ರೇನ್‌ ಸಹಾಯದಿಂದ ಗಾಯಾಳುಗಳ ರಕ್ಷಣೆ ಮಾಡಲಾಗಿದೆ. ಸದ್ಯ ಮೃತದೇಹಗಳನ್ನು ಹಾರೋಹಳ್ಳಿಯ ದಯಾನಂದ್ ಸಾಗರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ವೀಕೆಂಡ್ ರಜೆ ಹಿನ್ನೆಲೆಯಲ್ಲಿ ಮಹದೇಶ್ವರನ ಬೆಟ್ಟಕ್ಕೆ ಬಂದಿದ್ದಾರೆ. ಮಾದಪ್ಪನ ದರ್ಶನ ಮುಗಿಸಿ ವಾಪಸ್‌ ಬರುವಾಗ ಕನಕಪುರ-ಮಳವಳ್ಳಿ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಬಸ್‌ಗೆ ಡಿಕ್ಕಿಹೊಡೆದಿದೆ ಎನ್ನಲಾಗಿದೆ

RELATED TOPICS:
English summary :KSRTC bus collided, 6 people died on the spot

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...