Sat,May30,2026
ಕನ್ನಡ / English

ಮೂರು ಮಕ್ಕಳಿಗೆ ವಿಷ ಉಣಿಸಿದ ತಂದೆ, ಇಬ್ಬರು ಮಕ್ಕಳು ಸಾವು | JANATA NEWS

02 Sep 2023

ವಿಜಯಪುರ : ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆಗೆ ಯತ್ನಸಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇಬಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.

ಶಾಂತಾ ಹಾಗೂ ರಾಯಣ್ಣ ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಶಾಂತಾ (7 ವರ್ಷ), ರಾಯಣ್ಣ (5 ವರ್ಷ) ಬದುಕುಳಿದ ಪುತ್ರ ಸಂಗಮೇಶ 2 ವರ್ಷದ ಮಗುವಾಗಿದೆ.

ಮಸಬಿನಾಳ ಗ್ರಾಮದ ನಿವಾಸಿ ಭೀರಣ್ಣ ಮಸಬಿನಾಳ ಎಂಬಾತ ಹೆಂಡತಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ತನ್ನ ಮೂವರು ಮಕ್ಳಳಿಗೆ ವಿಷ ಹಾಕಿದ್ದಾನೆ. ಭೀರಣ್ಣ ಪ್ರಾಣಪಾಯದಿಂದ ಪಾರಾಗಿದ್ದಾನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :Father poisoned three children, two children died

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...