Wed,Apr15,2026
ಕನ್ನಡ / English

ನಿಮಗೆ ನಂಬಿಕೆ ಇಲ್ಲಾ ಅಂದರೆ ಪರವಾಗಿಲ್ಲ...ಮಹಿಷ ದಸರಾ ಅನಾಚಾರ ಮರುಕಳಿಸದಂತೆ ನೋಡಿಕೊಳ್ಳಿ : ಸಿಎಂಗೆ ಸಂಸದರ ಮನವಿ | JANATA NEWS

08 Sep 2023

ಮೈಸೂರು : ಅಧಿಕಾರದಲ್ಲಿ ಯಾರೆ ಇರಲಿ, ಆದರೆ ಮೈಸೂರಿನ ಅಧಿದೇವತೆ ತಾಯಿ ಚಾಮುಂಡಿ ಅವಳಿಗೆ ಅನಾಚಾರ ಮಾಡಲಿಕ್ಕೆ ಯಾರೆ ಅಧಿಕಾರದಲ್ಲಿದ್ದವರು ಪ್ರಯತ್ನ ಮಾಡಿದರೂ ನಾನು ಬಿಡಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಸಿಂಹ ನೇರ ಸವಾಲು ಹಾಕಿದ್ದಾರೆ.

ನೀವು ಹಿಂದೆ ಮುಖ್ಯಮಂತ್ರಿ ಆದಾವಾಗ ಮಹಿಷ ದಸರಾ ಎಂಬ ಅನಾಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದೀರಿ. ದಯವಿಟ್ಟು ಆ ಅನಾಚಾರ ಮರುಕಳಿಸದಂತೆ ನೋಡಿಕೊಳ್ಳಿ, ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ಸಾರ್ ಸಿದ್ದರಾಮಯ್ಯ ಅವರೇ, ನೀವು ಹಿಂದೆ ಮುಖ್ಯಮಂತ್ರಿ ಆದಾವಾಗ ಮಹಿಷ ದಸರಾ ಎಂಬ ಅನಾಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದೀರಿ. ದಯವಿಟ್ಟು ಆ ಅನಾಚಾರ, ಅಪದ್ದ ಮರುಕಳಿಸದಂತೆ ನೋಡಿಕೊಳ್ಳಿ ಸಾರ್. ನಿಮ್ಮ ಮೈತ್ರಿಯ ಡಿಎಂಕೆ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತೊಂದು ರೋಗಗಳಿಗೆ ಹೊಲಿಸುತ್ತಾರೆ, ನಿಮಗೆ ನಂಬಿಕೆ ಇಲ್ಲಾ ಅಂದರೆ ಪರವಾಗಿಲ್ಲ ಸಾರ್, ಮೈಸೂರಿನವರಿಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದೆ. ಆ ನಂಬಿಕೆಯನ್ನು ಒಡೆಯುವ ಕೆಲಸ ಮಾಡಬೇಡಿ. ನಿಮ್ಮ ಮನೆಯಲ್ಲಿ ಯಾರ ಫೋಟೋ ಬೇಕಾದರೂ ಇಟ್ಟಿಕೊಳ್ಳಿ, ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಮಹಿಷ ದಸರಾ ಅಚರಣೆ ಮಾಡಲು ಬಿಡುವುದಿಲ್ಲ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಬೇಡ. ಚಾಮುಂಡೇಶ್ವರಿ ಬೆಟ್ಟದಲ್ಲಿ ಈ ಕೆಲಸ ಬೇಡ. ನಾನು ಅವತ್ತು ಇಡೀ ದಿನ ಇಲ್ಲಿಯೇ ಇರುತ್ತೇನೆ. ಯಾವ ರೀತಿ ಮಹಿಷ ದಸರಾ ಆಚರಣೆ ಮಾಡುತ್ತಾರೆ ನೋಡ್ತೀನಿ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ತಮ್ಮ ಮನೆಯಲ್ಲಿ ಮಹಿಷನ ಪೋಟೋ ಇಟ್ಟು ಬೇಕಾದರೆ ಪೊಜೆ ಮಾಡಿಕೊಳ್ಳಲಿ. ಅದರ ಜೊತೆ ಮಹಿಷನಂತ ಮಗ ತಮಗೆ ಹುಟ್ಟಲಿ ಅಂತ ಸಹ ಬೇಡಿಕೊಳ್ಳಲಿ. ಯಾರು ಇದನ್ನು ಮಹಿಷ ಬೆಟ್ಟ ಅಂತಾ ಹೇಳುವುದಿಲ್ಲ, ಇದನ್ನು ಚಾಮುಂಡಿ‌ ಬೆಟ್ಟ ಅಂತಾನೇ ಕರೆಯುವುದು. ನಾವು ದೇವರ ಮೇಲೆ ನಂಬಿಕೆ ಭಕ್ತಿ ಇರುವರು. ಈ ವಿಚಾರದಲ್ಲಿ ಯಾವುದೇ ಸಂಘರ್ಷಕ್ಕೆ ನಾನು ಸಿದ್ಧ. ಮಹಿಷ ದಸರಾ ಅಚರಣೆ ದಿನ ನಾನೇ ಬೆಟ್ಟದಲ್ಲಿ ಇರುತ್ತೇನೆ. ಯಾವ ರೀತಿ ಅಚರಣೆ ಮಾಡುತ್ತಾರೆ ನೋಡುತ್ತೇವೆ ಎಂದು ಹೇಳಿದರು.

English summary : It doesnot matter if you donot believe...Make sure that Mahisha Dussehra atrocities donot recur: MP appeals to CM

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...