Sat,May30,2026
ಕನ್ನಡ / English

ನಿಮಗೆ ನಂಬಿಕೆ ಇಲ್ಲಾ ಅಂದರೆ ಪರವಾಗಿಲ್ಲ...ಮಹಿಷ ದಸರಾ ಅನಾಚಾರ ಮರುಕಳಿಸದಂತೆ ನೋಡಿಕೊಳ್ಳಿ : ಸಿಎಂಗೆ ಸಂಸದರ ಮನವಿ | JANATA NEWS

08 Sep 2023

ಮೈಸೂರು : ಅಧಿಕಾರದಲ್ಲಿ ಯಾರೆ ಇರಲಿ, ಆದರೆ ಮೈಸೂರಿನ ಅಧಿದೇವತೆ ತಾಯಿ ಚಾಮುಂಡಿ ಅವಳಿಗೆ ಅನಾಚಾರ ಮಾಡಲಿಕ್ಕೆ ಯಾರೆ ಅಧಿಕಾರದಲ್ಲಿದ್ದವರು ಪ್ರಯತ್ನ ಮಾಡಿದರೂ ನಾನು ಬಿಡಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಸಿಂಹ ನೇರ ಸವಾಲು ಹಾಕಿದ್ದಾರೆ.

ನೀವು ಹಿಂದೆ ಮುಖ್ಯಮಂತ್ರಿ ಆದಾವಾಗ ಮಹಿಷ ದಸರಾ ಎಂಬ ಅನಾಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದೀರಿ. ದಯವಿಟ್ಟು ಆ ಅನಾಚಾರ ಮರುಕಳಿಸದಂತೆ ನೋಡಿಕೊಳ್ಳಿ, ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ಸಾರ್ ಸಿದ್ದರಾಮಯ್ಯ ಅವರೇ, ನೀವು ಹಿಂದೆ ಮುಖ್ಯಮಂತ್ರಿ ಆದಾವಾಗ ಮಹಿಷ ದಸರಾ ಎಂಬ ಅನಾಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದೀರಿ. ದಯವಿಟ್ಟು ಆ ಅನಾಚಾರ, ಅಪದ್ದ ಮರುಕಳಿಸದಂತೆ ನೋಡಿಕೊಳ್ಳಿ ಸಾರ್. ನಿಮ್ಮ ಮೈತ್ರಿಯ ಡಿಎಂಕೆ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತೊಂದು ರೋಗಗಳಿಗೆ ಹೊಲಿಸುತ್ತಾರೆ, ನಿಮಗೆ ನಂಬಿಕೆ ಇಲ್ಲಾ ಅಂದರೆ ಪರವಾಗಿಲ್ಲ ಸಾರ್, ಮೈಸೂರಿನವರಿಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದೆ. ಆ ನಂಬಿಕೆಯನ್ನು ಒಡೆಯುವ ಕೆಲಸ ಮಾಡಬೇಡಿ. ನಿಮ್ಮ ಮನೆಯಲ್ಲಿ ಯಾರ ಫೋಟೋ ಬೇಕಾದರೂ ಇಟ್ಟಿಕೊಳ್ಳಿ, ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಮಹಿಷ ದಸರಾ ಅಚರಣೆ ಮಾಡಲು ಬಿಡುವುದಿಲ್ಲ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಬೇಡ. ಚಾಮುಂಡೇಶ್ವರಿ ಬೆಟ್ಟದಲ್ಲಿ ಈ ಕೆಲಸ ಬೇಡ. ನಾನು ಅವತ್ತು ಇಡೀ ದಿನ ಇಲ್ಲಿಯೇ ಇರುತ್ತೇನೆ. ಯಾವ ರೀತಿ ಮಹಿಷ ದಸರಾ ಆಚರಣೆ ಮಾಡುತ್ತಾರೆ ನೋಡ್ತೀನಿ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ತಮ್ಮ ಮನೆಯಲ್ಲಿ ಮಹಿಷನ ಪೋಟೋ ಇಟ್ಟು ಬೇಕಾದರೆ ಪೊಜೆ ಮಾಡಿಕೊಳ್ಳಲಿ. ಅದರ ಜೊತೆ ಮಹಿಷನಂತ ಮಗ ತಮಗೆ ಹುಟ್ಟಲಿ ಅಂತ ಸಹ ಬೇಡಿಕೊಳ್ಳಲಿ. ಯಾರು ಇದನ್ನು ಮಹಿಷ ಬೆಟ್ಟ ಅಂತಾ ಹೇಳುವುದಿಲ್ಲ, ಇದನ್ನು ಚಾಮುಂಡಿ‌ ಬೆಟ್ಟ ಅಂತಾನೇ ಕರೆಯುವುದು. ನಾವು ದೇವರ ಮೇಲೆ ನಂಬಿಕೆ ಭಕ್ತಿ ಇರುವರು. ಈ ವಿಚಾರದಲ್ಲಿ ಯಾವುದೇ ಸಂಘರ್ಷಕ್ಕೆ ನಾನು ಸಿದ್ಧ. ಮಹಿಷ ದಸರಾ ಅಚರಣೆ ದಿನ ನಾನೇ ಬೆಟ್ಟದಲ್ಲಿ ಇರುತ್ತೇನೆ. ಯಾವ ರೀತಿ ಅಚರಣೆ ಮಾಡುತ್ತಾರೆ ನೋಡುತ್ತೇವೆ ಎಂದು ಹೇಳಿದರು.

English summary : It doesnot matter if you donot believe...Make sure that Mahisha Dussehra atrocities donot recur: MP appeals to CM

ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ : ಡಿಕೆ ಶಿವಕುಮಾರ್ ಹೊಸ ಸಿಎಂ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಂತಾರಾಷ್ಟ್ರೀಯ ಗಡಿಗಳ ಬಳಿಯ ಅಕ್ರಮ ರಚನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಮಿತ್ ಶಾ ಆದೇಶ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಅಸ್ಸಾಂ ವಿಧಾನಸಭೆಯು ಏಕರೂಪ ನಾಗರಿಕ ಸಂಹಿತೆ ಮಸೂದೆ, 2026 ಅನ್ನು ಅಂಗೀಕರಿಸಿದೆ
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಕರ್ನಾಟಕದಲ್ಲಿ ಶೀಘ್ರದಲ್ಲೇ ಹೊಸ ಸಿಎಂ ಮತ್ತು ನಾಲ್ವರು ಡಿಸಿಎಂಗಳ ನೇಮಕ ಸಾಧ್ಯತೆ?
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಟ ರಣವೀರ್ ಸಿಂಗ್ ಪ್ರಾರ್ಥನೆ ಸಲ್ಲಿಸಿದರು.
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪೋರ್ಟಲ್‌ನಲ್ಲಿ ವಕ್ಫ್ ಮಂಡಳಿ ಅಕ್ರಮವಾಗಿ ಅಪ್‌ಲೋಡ್ ಮಾಡಲಾದ ಆಸ್ತಿಗಳನ್ನು ತೆಗೆದುಹಾಕಲು ಕೇಂದ್ರಕ್ಕೆ ರಾಜೀವ್ ಚಂದ್ರಶೇಖರ್ ಮನವಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ: 3ನೇ ಸ್ಥಾನದಲ್ಲಿ ಆಸೀನರಾಗಿದ್ದ ಎಚ್‌ಡಿ ಕುಮಾರಸ್ವಾಮಿ
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್
ತನ್ನ ಸ್ವಂತ ತಂದೆಗೆ ನಿಷ್ಠೆ ತೋರದ ಮಗ ದೇಶಕ್ಕೆ ನಿಷ್ಠನಾಗಿರುತ್ತಾನೆಯೇ? - ರಾಹುಲ್ ಗಾಂಧಿ ಸಮಗ್ರತೆ ಪ್ರಶ್ನಿಸಿದ ಎಸ್.ಜೈಶಂಕರ್

ನ್ಯೂಸ್ MORE NEWS...