Sun,Jul26,2026
ಕನ್ನಡ / English

ಬರ ಪರಿಸ್ಥಿತಿಯ ಅಧ್ಯಯನ ಮಾಡಿ, ವರದಿ ನೀಡುವಂತೆ ಸಚಿವರಿಗೆ ಸಿಎಂ ಪತ್ರ | JANATA NEWS

05 Nov 2023

ಮೈಸೂರು : ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ, ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ. ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದರು.

ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದರು. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದು ಹೇಳಿದರು.

ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಯನ್ನು ತಾಳಿದೆ, ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ನಿನ್ನೆ ಹಣ ಬಿಡುಗಡೆ ಮಾಡಿದ್ದಾರೆ. 33 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ.

ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ಕಳುಹಿಸಲಾಗಿತ್ತು. ಮೂವರಿಗೆ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಅವರ ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಸಹಿಸಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ 135 ಸ್ಥಾನ ಗಳಿಸುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ. ಬಿಜೆಪಿ ಕೇಂದ್ರಕ್ಕೆ ತಪ್ಪುಚಿತ್ರಣ ನೀಡಿದ್ದರು. ಅದಕ್ಕಾಗಿ ನರೇಂದ್ರಮೋದಿ ಯವರು ಕರ್ನಾಟಕದಲ್ಲಿ ಬದಲಾವಣೆ ಮಾಡಿಬಿಡುತ್ತೇವೆ ಎಂದು ಸಾಕಷ್ಟು ಬಾರಿ ಭೇಟಿ ನೀಡಿದ್ದರು ಎಂದರು.

RELATED TOPICS:
English summary :CM letter to the Minister to study the drought situation and submit a report

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...