Wed,Apr15,2026
ಕನ್ನಡ / English

ಏಪ್ರಿಲ್ 3 ರಂದು ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ: ಸುಮಲತಾ ಅಂಬರೀಷ್ | JANATA NEWS

30 Mar 2024

ಮಂಡ್ಯ : ಏಪ್ರಿಲ್ 3 ರಂದು ಮತ್ತೊಮ್ಮೆ ಬೆಂಬಲಿಗರೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

ಬಿಜೆಪಿಯಂತೆ ಕಾಂಗ್ರೆಸ್​​ನಿಂದಲೂ ಪಕ್ಷ ಸೇರ್ಪಡೆಗೆ ಆಹ್ವಾನ ಬಂದಿರುವುದು ಸತ್ಯ. ಆದರೆ ನನ್ನ ನಿರ್ಧಾರ ಆ ಪಕ್ಷಕ್ಕೋ, ಈ ಪಕ್ಷಕ್ಕೋ ಅಂತ ನೋಡಿಕೊಂಡು ಮಾಡಲ್ಲ. ಮಂಡ್ಯದ ಜನತೆ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳುತ್ತೇನೆ. ಏಪ್ರಿಲ್ 3ರ ರಂದು ಮಂಡ್ಯದಲ್ಲಿಯೇ ಅಭಿಮಾನಿಗಳ ಸಮ್ಮುಖದಲ್ಲಿ ನನ್ನ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್​​ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ನನಗೆ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಫರ್ ನೀಡಿತ್ತು, ಆದರೆ ಮಂಡ್ಯದ ಜನರೇ ನನಗೆ ಶಕ್ತಿ.ಮಂಡ್ಯ ಜನ ಯಾವುದನ್ನೂ ಲೆಕ್ಕಿಸದೆ ಅಂಬರೀಶ್ ಅವರ ಮೇಲಿಟ್ಟಿರುವ ಪ್ರೀತಿಯಿಂದ ಕಳೆದ ಚುನಾವಣೆಯಲ್ಲಿ ಪ್ರಭಾವಿಗಳ ಬೆಂಬಲವಿಲ್ಲದೆ ನಾನು ಗೆಲುವು ಸಾಧಿಸಲು ಸಾಧ್ಯವಾಯಿತು ಎಂದರು.

ಇಲ್ಲಿಯವರೆಗೆ ನಾನು ನುಡಿದಂತೆ ನಡೆದುಕೊಂಡಿದ್ದೇನೆ. ಮಂಡ್ಯಕ್ಕೆ ಕೈಲಾದಷ್ಟು ಪ್ರಾಮಾಣಿಕ ಸೇವೆ ಮಾಡಿ ಜಿಲ್ಲೆಯ ಘನತೆಯನ್ನು ಸಂಸತ್ತಿನಲ್ಲೂ​ ಎತ್ತಿ ಹಿಡಿದಿದ್ದೇನೆ. ಮಂಡ್ಯದೊಂದಿಗೆ ನನ್ನದು ಕೇವಲ ರಾಜಕೀಯ ಸಂಬಂಧವಲ್ಲ, ಭಾವನೆ ಮತ್ತು ಪ್ರೀತಿ ಇದೆ. ನನ್ನ ಸ್ವಾರ್ಥ ಅನ್ನವುದಾದರೆ ನನಗೆ ಮಂಡ್ಯವೇ ಬೇಕು ಎಂದರು.

ನನಗೆ ಎಲ್ಲ ಪಕ್ಷಗಳಿಂದಲೂ ಆಹ್ವಾನ ಬರುತ್ತಿದೆ, ಫೋನ್ ಕಾಲ್ ಬರುತ್ತಿದೆ ಎಂದು ಕಾಂಗ್ರೆಸ್​​ನಿಂದ ಪಕ್ಷ ಸೇರ್ಪಡೆ ಆಹ್ವಾನ ಇದೆ ಅಂತ ಒಪ್ಪಿಕೊಂಡ ಸುಮಲತಾ, ನಾರಾಯಣಗೌಡರಿಗೆ ಎಲ್ಲವೂ ಗೊತ್ತಿದೆ. ಎಲ್ಲ ಪ್ರಶ್ನೆಗಳಿಗೂ 3ನೇ ತಾರೀಕಿನಂದು ಉತ್ತರ ಸಿಗುತ್ತದೆ. ಏಪ್ರಿಲ್ 3ರಂದು ಯಾವಾಗ, ಎಲ್ಲಿ ಸಭೆ ಅಂತ ತಿಳಿಸುತ್ತೇವೆ. ನನ್ನ ನಿರ್ಧಾರ ಯಾವ ಪಕ್ಷಕ್ಕೆ ಅನುಕೂಲ ಆಗಲಿದೆ ಎನ್ನುವುದಕ್ಕಿಂತ, ಅಂಬಿ ಅಭಿಮಾನಿಗಳ ಭವಿಷ್ಯ ದೃಷ್ಟಿಯಲ್ಲಿರಿಸಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.

RELATED TOPICS:
English summary :I will announce the final decision on 3rd April: Sumalta Ambarish

ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ

ನ್ಯೂಸ್ MORE NEWS...