ಕಾಸ್ಮೆಟಿಕ್ ಸರ್ಜರಿಗೆ ಕನ್ನಡ ಕಿರುತೆರೆ ನಟಿ ಬಲಿ! | Filmz news

2022-05-17
4813
Kannada television actress dies for cosmetic surgery

: ಕಾಸ್ಮೆಟಿಕ್ ಸರ್ಜರಿಗೆ ಎಂದು ಆಸ್ಪತ್ರೆಗೆ ಹೋದ ಕನ್ನಡದ ಕಿರುತೆರೆಯ ಯುವ ನಟಿ ಚೇತನಾ ರಾಜ್ ಆಪರೇಷನ್​ ವೇಳೆಯೇ ದುರಂತ ಅಂತ್ಯಕಂಡಿದ್ದಾರೆ.

ಕನ್ನಡ ಕಿರುತೆರೆ ಲೋಕದ ಯುವ ನಟಿ ಚೇತನಾ ರಾಜ್ ಇಂದು ಸಾವನ್ನಪ್ಪಿದ್ದಾರೆ. 21 ವರ್ಷದ ಚೇತನಾ ರಾಜ್, ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳಲು ನವರಂಗ್ ಸರ್ಕಲ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾಗಿದ್ದರಿಂದ ಅವರು ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ. ಗೀತಾ, ದೊರೆಸಾನಿ ಹಾಗು ಒಲವಿನ ನಿಲ್ದಾಣ ಎಂಬ ಸೀರಿಯಲ್​ಗಳಲ್ಲಿ ಚೇತನಾ ರಾಜ್ ನಟಿಸಿದ್ದರು.

janata


ಮನೆಯವರಿಗೂ ತಿಳಿಸದೆ ಫ್ಯಾಟ್​ ಸರ್ಜರಿ ಮಾಡಿಸಿಕೊಳ್ಳಲು ಸೋಮವಾರ ಬೆಳಗ್ಗೆ ನವರಂಗ್​ನ ಡಾ.ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಫ್ಯಾಟ್ ಬರ್ನಿಂಗ್ ಆಪರೇಷನ್​ಗೆ 1.60 ಲಕ್ಷ ರೂ. ಶುಲ್ಕ ಪಾವತಿಸುವಂತೆ ಆಸ್ಪತ್ರೆಯವರು ಹೇಳಿದ್ದರಂತೆ. ಆಪರೇಷನ್​ಗೂ ಮೊದಲು ನಟಿ ಚೇತನಾ ರಾಜ್ 92 ಸಾವಿರ ಹಣ ಕಟ್ಟಿದ್ದರಂತೆ.

ಆಪರೇಷನ್ ಮಾಡುವಾಗ ಕಾರ್ಡಿಯಾಕ್ ಅರೆಸ್ಟ್ ಆಗಿದ್ದು, ಐಸಿಯು ಸೌಲಭ್ಯ ಇರಲಿಲ್ಲ. ಕೂಡಲೇ ಕಾಡೆ ಹಾಸ್ಪಿಟಲ್​ಗೆ ನಟಿಯನ್ನು ಸ್ಥಳಾಂತರಿಸಲಾಗಿತ್ತು. ಡಾ.ಸಾಹೇಬ್ ಗೌಡ ಆಯಂಡ್​ ಟೀಂ ನಟಿಗೆ ಆಪರೇಷನ್​ ಮಾಡಿದ್ದು, ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದ್ದು ಮಾತ್ರವಲ್ಲ, ಕಾರ್ಡಿಯಾಕ್ ಅರೆಸ್ಟ್ ಕೂಡ ಆಗಿದೆ. ಮಾರ್ಗಮಧ್ಯೆಯೇ ನಟಿಯ ಪಲ್ಸ್ ರೇಟ್ ಕಡಿಮೆಯಾಗಿ ಮೃತಪಟ್ಟಿದ್ದಾರೆ.

ಈ ಸುದ್ದಿ ಕನ್ನಡ ಕಿರುತೆರೆ ಲೋಕಕ್ಕೆ ಬಹಳ ನೋವುಂಟು ಮಾಡಿದೆ. ಚೇತನಾ ರಾಜ್ ಸಾವಿನ ಬಗ್ಗೆ ಕನ್ನಡ ಚಿತ್ರರಂಗ ಹಾಗು ಕಿರುತೆರೆ ನಟ, ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.

English summary :Kannada television actress dies for cosmetic surgery

2022ರಲ್ಲಿ ಪರಮಾಣು ಸಂಘರ್ಷ ತಡೆದ ಪ್ರಧಾನಿ ಮೋದಿ ಪಾತ್ರ ಶ್ಲಾಘಿಸಿದ ಪೋಲೆಂಡ್‌ನ ಉಪ ವಿದೇಶಾಂಗ ಸಚಿವರು
2022ರಲ್ಲಿ ಪರಮಾಣು ಸಂಘರ್ಷ ತಡೆದ ಪ್ರಧಾನಿ ಮೋದಿ ಪಾತ್ರ ಶ್ಲಾಘಿಸಿದ ಪೋಲೆಂಡ್‌ನ ಉಪ ವಿದೇಶಾಂಗ ಸಚಿವರು
ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ
ಅಪರೂಪದ ಭೂಮಿ-ಮುಕ್ತ ವಿದ್ಯುತ್ ಮೋಟಾರ್ ತಂತ್ರಜ್ಞಾನ ಬೆಂಗಳೂರು ಸ್ಟಾರ್ಟ್ಅಪ್ ದಿಂದ ಅನಾವರಣ
2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ
2028–29 ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸ್ಥಾನಕ್ಕಾಗಿ ಅಭಿಯಾನ ಪ್ರಾರಂಭಿಸಿದ ಭಾರತ
ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ
ಬಿಡದಿಯಲ್ಲಿ ಭೂ ಸಮೀಕ್ಷೆಗೆ ಅಡ್ಡಿಪಡಿಸಿದ ಮಹಿಳಾ ರೈತರು, ಅಧಿಕಾರಿಗಳ ಮೇಲೆ ಪೊರಕೆಗಳಿಂದ ಹಲ್ಲೆ
ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು  ತಳ್ಳಿಹಾಕಿದ ಪಿಯೂಷ್ ಗೋಯಲ್
ಭಾರತವು ತ್ವರಿತ ಅಮೆರಿಕದ ವ್ಯಾಪಾರ ಒಪ್ಪಂದವನ್ನು ತಿರಸ್ಕರಿಸಿದೆ ಎಂಬ ವರದಿಗಳನ್ನು ತಳ್ಳಿಹಾಕಿದ ಪಿಯೂಷ್ ಗೋಯಲ್
 ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 27 ಸಾವು, 22 ಗಾಯ
ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 27 ಸಾವು, 22 ಗಾಯ
ಶ್ರೀ ರಾಮ ಮಂದಿರದಲ್ಲಿ ದೇಣಿಗೆ ಅಕ್ರಮ :  ಪ್ರಸ್ತುತ ಎಸ್ಐಟಿ ಮತ್ತು ಪೊಲೀಸ್ ಕ್ರಮದ ಬಗ್ಗೆ ವಿಶ್ವಾಸ - ಆರಎಸ್ಎಸ್
ಶ್ರೀ ರಾಮ ಮಂದಿರದಲ್ಲಿ ದೇಣಿಗೆ ಅಕ್ರಮ : ಪ್ರಸ್ತುತ ಎಸ್ಐಟಿ ಮತ್ತು ಪೊಲೀಸ್ ಕ್ರಮದ ಬಗ್ಗೆ ವಿಶ್ವಾಸ - ಆರಎಸ್ಎಸ್
 ಜಾಗತಿಕ ಇಂಧನ ವ್ಯಾಪಾರದ ಬದಲಾವಣೆ : ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ಭಾರತ
ಜಾಗತಿಕ ಇಂಧನ ವ್ಯಾಪಾರದ ಬದಲಾವಣೆ : ರಷ್ಯಾಕ್ಕೆ ಪೆಟ್ರೋಲ್ ರಫ್ತು ಮಾಡುತ್ತಿರುವ ಭಾರತ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಉಗ್ರ ನಿಜ್ಜರ್ ಹತ್ಯೆಗೂ ಭಾರತ ಸರ್ಕಾರಕ್ಕೂಸಂಬಂಧವಿಲ್ಲ; ಬ್ರಾರ್ ಮಾಹಿತಿಗೆ 50 ಸಾವಿರ ಡಾಲರ್ ಬಹುಮಾನ - ಕೆನಡ, ಎಫ್‌ಬಿಐ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಇರಾನಿನ ಮಿಲಿಟರಿ ಗುರಿಗಳ ಮೇಲೆ ಅಮೆರಿಕ ಪ್ರಮುಖ ದಾಳಿ : ಹೆಚ್ಚಿದ ಉದ್ವಿಗ್ನತೆ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
ಬರುಯಿಪುರ್ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್ಕೌಂಟರ್ನಲ್ಲಿ ಬಲಿ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
2 ಭಯೋತ್ಪಾದನಾ ಘಟಕಗಳನ್ನು ಭೇದಿಸಿದ ದೆಹಲಿ ಪೊಲೀಸರು : 6 ಶಂಕಿತರ ಬಂಧನ
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
ಎಸ್‌ಐಆರ್‌ ಬೃಹತ್ ಅಕ್ರಮ - ಎನ್‌ಡಿಎ ನಾಯಕರ ನಿಯೋಗದಿಂದ ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿಗೆ ದೂರು
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
8 ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ ಗುಜರಾತ್ ಎಟಿಎಸ್
 ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ
ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಹೊರಗೆ ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಟಿಬೆಟಿಯನ್ ಕಾರ್ಯಕರ್ತ ಆತ್ಮಹತ್ಯೆ

ಫೋಟೋ ಗ್ಯಾಲಾರಿ MORE PHOTO...