ಕಾಸ್ಮೆಟಿಕ್ ಸರ್ಜರಿಗೆ ಕನ್ನಡ ಕಿರುತೆರೆ ನಟಿ ಬಲಿ! | Filmz news

2022-05-17
4854
Kannada television actress dies for cosmetic surgery

: ಕಾಸ್ಮೆಟಿಕ್ ಸರ್ಜರಿಗೆ ಎಂದು ಆಸ್ಪತ್ರೆಗೆ ಹೋದ ಕನ್ನಡದ ಕಿರುತೆರೆಯ ಯುವ ನಟಿ ಚೇತನಾ ರಾಜ್ ಆಪರೇಷನ್​ ವೇಳೆಯೇ ದುರಂತ ಅಂತ್ಯಕಂಡಿದ್ದಾರೆ.

ಕನ್ನಡ ಕಿರುತೆರೆ ಲೋಕದ ಯುವ ನಟಿ ಚೇತನಾ ರಾಜ್ ಇಂದು ಸಾವನ್ನಪ್ಪಿದ್ದಾರೆ. 21 ವರ್ಷದ ಚೇತನಾ ರಾಜ್, ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳಲು ನವರಂಗ್ ಸರ್ಕಲ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾಗಿದ್ದರಿಂದ ಅವರು ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ. ಗೀತಾ, ದೊರೆಸಾನಿ ಹಾಗು ಒಲವಿನ ನಿಲ್ದಾಣ ಎಂಬ ಸೀರಿಯಲ್​ಗಳಲ್ಲಿ ಚೇತನಾ ರಾಜ್ ನಟಿಸಿದ್ದರು.

janata


ಮನೆಯವರಿಗೂ ತಿಳಿಸದೆ ಫ್ಯಾಟ್​ ಸರ್ಜರಿ ಮಾಡಿಸಿಕೊಳ್ಳಲು ಸೋಮವಾರ ಬೆಳಗ್ಗೆ ನವರಂಗ್​ನ ಡಾ.ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಫ್ಯಾಟ್ ಬರ್ನಿಂಗ್ ಆಪರೇಷನ್​ಗೆ 1.60 ಲಕ್ಷ ರೂ. ಶುಲ್ಕ ಪಾವತಿಸುವಂತೆ ಆಸ್ಪತ್ರೆಯವರು ಹೇಳಿದ್ದರಂತೆ. ಆಪರೇಷನ್​ಗೂ ಮೊದಲು ನಟಿ ಚೇತನಾ ರಾಜ್ 92 ಸಾವಿರ ಹಣ ಕಟ್ಟಿದ್ದರಂತೆ.

ಆಪರೇಷನ್ ಮಾಡುವಾಗ ಕಾರ್ಡಿಯಾಕ್ ಅರೆಸ್ಟ್ ಆಗಿದ್ದು, ಐಸಿಯು ಸೌಲಭ್ಯ ಇರಲಿಲ್ಲ. ಕೂಡಲೇ ಕಾಡೆ ಹಾಸ್ಪಿಟಲ್​ಗೆ ನಟಿಯನ್ನು ಸ್ಥಳಾಂತರಿಸಲಾಗಿತ್ತು. ಡಾ.ಸಾಹೇಬ್ ಗೌಡ ಆಯಂಡ್​ ಟೀಂ ನಟಿಗೆ ಆಪರೇಷನ್​ ಮಾಡಿದ್ದು, ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದ್ದು ಮಾತ್ರವಲ್ಲ, ಕಾರ್ಡಿಯಾಕ್ ಅರೆಸ್ಟ್ ಕೂಡ ಆಗಿದೆ. ಮಾರ್ಗಮಧ್ಯೆಯೇ ನಟಿಯ ಪಲ್ಸ್ ರೇಟ್ ಕಡಿಮೆಯಾಗಿ ಮೃತಪಟ್ಟಿದ್ದಾರೆ.

ಈ ಸುದ್ದಿ ಕನ್ನಡ ಕಿರುತೆರೆ ಲೋಕಕ್ಕೆ ಬಹಳ ನೋವುಂಟು ಮಾಡಿದೆ. ಚೇತನಾ ರಾಜ್ ಸಾವಿನ ಬಗ್ಗೆ ಕನ್ನಡ ಚಿತ್ರರಂಗ ಹಾಗು ಕಿರುತೆರೆ ನಟ, ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.

English summary :Kannada television actress dies for cosmetic surgery

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್
ಇದು ನನ್ನ ಬಯಕೆ,. ನನ್ನ ಬೇಡಿಕೆಗಳು ಬದಲಾಗಿವೆ ಎಂದ ರಾಹುಲ್ ಗಾಂಧಿ ಮಾತುಗಳು ಸರಿಯಲ್ಲ - ಕೇಂದ್ರ ಸಚಿವ ಸಿಂಗ್
ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ, ವಿರೋಧ ಪಕ್ಷದ ನಾಯಕರ ಬಂಧನ; ನಂತರ ಬಿಡುಗಡೆ
ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ, ವಿರೋಧ ಪಕ್ಷದ ನಾಯಕರ ಬಂಧನ; ನಂತರ ಬಿಡುಗಡೆ

ಫೋಟೋ ಗ್ಯಾಲಾರಿ MORE PHOTO...