ಕಾಸ್ಮೆಟಿಕ್ ಸರ್ಜರಿಗೆ ಕನ್ನಡ ಕಿರುತೆರೆ ನಟಿ ಬಲಿ! | Filmz news

2022-05-17
4694
Kannada television actress dies for cosmetic surgery

: ಕಾಸ್ಮೆಟಿಕ್ ಸರ್ಜರಿಗೆ ಎಂದು ಆಸ್ಪತ್ರೆಗೆ ಹೋದ ಕನ್ನಡದ ಕಿರುತೆರೆಯ ಯುವ ನಟಿ ಚೇತನಾ ರಾಜ್ ಆಪರೇಷನ್​ ವೇಳೆಯೇ ದುರಂತ ಅಂತ್ಯಕಂಡಿದ್ದಾರೆ.

ಕನ್ನಡ ಕಿರುತೆರೆ ಲೋಕದ ಯುವ ನಟಿ ಚೇತನಾ ರಾಜ್ ಇಂದು ಸಾವನ್ನಪ್ಪಿದ್ದಾರೆ. 21 ವರ್ಷದ ಚೇತನಾ ರಾಜ್, ಫ್ಯಾಟ್ ಸರ್ಜರಿ ಮಾಡಿಸಿಕೊಳ್ಳಲು ನವರಂಗ್ ಸರ್ಕಲ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನ ಅಂಶ ಶೇಖರಣೆಯಾಗಿದ್ದರಿಂದ ಅವರು ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ. ಗೀತಾ, ದೊರೆಸಾನಿ ಹಾಗು ಒಲವಿನ ನಿಲ್ದಾಣ ಎಂಬ ಸೀರಿಯಲ್​ಗಳಲ್ಲಿ ಚೇತನಾ ರಾಜ್ ನಟಿಸಿದ್ದರು.

janata


ಮನೆಯವರಿಗೂ ತಿಳಿಸದೆ ಫ್ಯಾಟ್​ ಸರ್ಜರಿ ಮಾಡಿಸಿಕೊಳ್ಳಲು ಸೋಮವಾರ ಬೆಳಗ್ಗೆ ನವರಂಗ್​ನ ಡಾ.ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಫ್ಯಾಟ್ ಬರ್ನಿಂಗ್ ಆಪರೇಷನ್​ಗೆ 1.60 ಲಕ್ಷ ರೂ. ಶುಲ್ಕ ಪಾವತಿಸುವಂತೆ ಆಸ್ಪತ್ರೆಯವರು ಹೇಳಿದ್ದರಂತೆ. ಆಪರೇಷನ್​ಗೂ ಮೊದಲು ನಟಿ ಚೇತನಾ ರಾಜ್ 92 ಸಾವಿರ ಹಣ ಕಟ್ಟಿದ್ದರಂತೆ.

ಆಪರೇಷನ್ ಮಾಡುವಾಗ ಕಾರ್ಡಿಯಾಕ್ ಅರೆಸ್ಟ್ ಆಗಿದ್ದು, ಐಸಿಯು ಸೌಲಭ್ಯ ಇರಲಿಲ್ಲ. ಕೂಡಲೇ ಕಾಡೆ ಹಾಸ್ಪಿಟಲ್​ಗೆ ನಟಿಯನ್ನು ಸ್ಥಳಾಂತರಿಸಲಾಗಿತ್ತು. ಡಾ.ಸಾಹೇಬ್ ಗೌಡ ಆಯಂಡ್​ ಟೀಂ ನಟಿಗೆ ಆಪರೇಷನ್​ ಮಾಡಿದ್ದು, ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದ್ದು ಮಾತ್ರವಲ್ಲ, ಕಾರ್ಡಿಯಾಕ್ ಅರೆಸ್ಟ್ ಕೂಡ ಆಗಿದೆ. ಮಾರ್ಗಮಧ್ಯೆಯೇ ನಟಿಯ ಪಲ್ಸ್ ರೇಟ್ ಕಡಿಮೆಯಾಗಿ ಮೃತಪಟ್ಟಿದ್ದಾರೆ.

ಈ ಸುದ್ದಿ ಕನ್ನಡ ಕಿರುತೆರೆ ಲೋಕಕ್ಕೆ ಬಹಳ ನೋವುಂಟು ಮಾಡಿದೆ. ಚೇತನಾ ರಾಜ್ ಸಾವಿನ ಬಗ್ಗೆ ಕನ್ನಡ ಚಿತ್ರರಂಗ ಹಾಗು ಕಿರುತೆರೆ ನಟ, ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.

English summary :Kannada television actress dies for cosmetic surgery

ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು  ಆಹ್ವಾನಿಸಿದ ಡಿಕೆ ಶಿವಕುಮಾರ್
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ ಡಿಕೆ ಶಿವಕುಮಾರ್
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ
ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ
ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಕೇರಳ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡದ ಕಾರಣ ಗದ್ದಲ
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿ, ಮಂತ್ರಿಮಂಡಲ ವಜಾ ಮಾಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ಅರ್ಮೇನಿಯಾ ಮಿಲಿಟರಿ ಮೆರವಣಿಗೆಯಲ್ಲಿ ಭಾರತೀಯ ಮೂಲದ ಫಿರಂಗಿ, ವಾಯು ರಕ್ಷಣಾ ವ್ಯವಸ್ಥೆಗಳು, ರಾಡಾರ್ ಪ್ರದರ್ಶನ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆಯನ್ನು ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಫೋಟೋ ಗ್ಯಾಲಾರಿ MORE PHOTO...