ಸಿನಿಮಾ ಶೂಟಿಂಗ್​​ ವೇಳೆ ಅವಘಡ, ನಟಿ ಸಂಯುಕ್ತಾಗೆ ಪೆಟ್ಟು! | Filmz news

2022-07-28
3631
Actress samyuktha hegde was injured in an accident during the shooting of the movie!

: ಕಂಠೀರವಾ ಸ್ಟುಡಿಯೋದಲ್ಲಿ ಸೆಟ್​ನಲ್ಲಿ ಕ್ರೀಮ್ ಚಿತ್ರದ ಫೈಟಿಂಗ್​ ಸೀನ್​​ ವೇಳೆ ಸಂಯುಕ್ತಾ ಹೆಗಡೆ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಹಸ ನಿರ್ದೇಶಕ ಪ್ರಭು, ಸಂಯುಕ್ತಾಗೆ ಡ್ಯೂಪ್ ಬಳಸಲು ಒತ್ತಾಯಿಸಿದರೂ, ಅವರು ಒಪ್ಪಿರಲಿಲ್ಲ.

ಬದಲಾಗಿ ತಾವೇ ಖುದ್ದಾಗಿ ಸ್ಟಂಟ್ ಮಾಡಲು ಮುಂದಾಗಿದ್ದು, ಸಾಹಸ ಕಲಾವಿದರ ಜತೆ ಫೈಟ್ ಮಾಡುವ ವೇಳೆ ಜಾರಿ ಬಿದ್ದು ಕಾಲು ಉಳುಕಿಸಿಕೊಂಡಿದ್ದಾರೆ.

ಸಂಯುಕ್ತಾ ಅವರ ಕಾಲಿಗೆ ಪೆಟ್ಟಾಗಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರಿಗೆ 15 ದಿನಗಳ ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ.

English summary :Actress samyuktha hegde was injured in an accident during the shooting of the movie!

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಭಾರತವು ರೈಲು ಆಧಾರಿತ ಮೊಬೈಲ್ ಲಾಂಚರ್‌ನಿಂದ ಅಗ್ನಿ-ಪ್ರೈಮ್ ಕ್ಷಿಪಣಿ ಯಶಸ್ವಿಯಾಗಿ ಪರೀಕ್ಷಿಸಿದ : ಮೊದಲ ರಾಷ್ಟ್ರ
ಭಾರತವು ರೈಲು ಆಧಾರಿತ ಮೊಬೈಲ್ ಲಾಂಚರ್‌ನಿಂದ ಅಗ್ನಿ-ಪ್ರೈಮ್ ಕ್ಷಿಪಣಿ ಯಶಸ್ವಿಯಾಗಿ ಪರೀಕ್ಷಿಸಿದ : ಮೊದಲ ರಾಷ್ಟ್ರ
ಏಕಕಾಲಕ್ಕೆ ಅಮೆರಿಕ ಪ್ರವಾಸ ಕೈಗೊಂಡಿರುವ 2 ಕೇಂದ್ರ ಮಂತ್ರಿಗಳು : ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಕ್ಷಣಗಣನೆ
ಏಕಕಾಲಕ್ಕೆ ಅಮೆರಿಕ ಪ್ರವಾಸ ಕೈಗೊಂಡಿರುವ 2 ಕೇಂದ್ರ ಮಂತ್ರಿಗಳು : ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಕ್ಷಣಗಣನೆ
ತಮ್ಮ ಭಾಷಣದ ಮಧ್ಯೆ ಹೊರಹೋಗುತ್ತಿದ್ದ ಜನರಿಗೆ ಗದರಿಸಿದ ಸಿಎಂ ಸಿದ್ದರಾಮಯ್ಯ : ಹೊರ ಬಿಡದಂತೆ ಪೊಲೀಸರಿಗೆ ಆದೇಶ
ತಮ್ಮ ಭಾಷಣದ ಮಧ್ಯೆ ಹೊರಹೋಗುತ್ತಿದ್ದ ಜನರಿಗೆ ಗದರಿಸಿದ ಸಿಎಂ ಸಿದ್ದರಾಮಯ್ಯ : ಹೊರ ಬಿಡದಂತೆ ಪೊಲೀಸರಿಗೆ ಆದೇಶ
ಪ್ರಧಾನಿ ಮೋದಿ ಹುಟ್ಟುಹಬ್ಬದ ಶುಭಾಶಯ ಕೋರಿ ವಿಡಿಯೋ ಶೇರ್ ಮಾಡುವುದು ಈಗ ಹೊಸ ಟ್ರೆಂಡ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಶುಭಾಶಯ ಕೋರಿ ವಿಡಿಯೋ ಶೇರ್ ಮಾಡುವುದು ಈಗ ಹೊಸ ಟ್ರೆಂಡ್

ಫೋಟೋ ಗ್ಯಾಲಾರಿ MORE PHOTO...