ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲವೇ ಅಲ್ಲ; ನಟ ಚೇತನ್! | Filmz news

2022-10-19
3339
Bhutakola is not Hindu culture; Actor Chetan at the press conference

: ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರಕ್ಕೆ ಈಗಾಗಲೇ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚೇತನ್​ ಹೇಳಿರುವ ಮಾತು ಭಾರಿ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಚರ್ಚೆಗಳಾಗುತ್ತಿವೆ.

ರಿಷಬ್​ ಶೆಟ್ಟಿಯವರು ಮಾಧ್ಯಮ ಸಂದರ್ಶನ ನೀಡುವಾಗ ಕಾಂತಾರ ಸಿನಿಮಾದಲ್ಲಿ ಬಳಸಿರುವ ಭೂತಕೋಲ ಆಚರಣೆಯು ಹಿಂದು ಸಂಸ್ಕೃತಿಯ ಆಚರಣೆ ಎಂದು ಹೇಳಿಕೆ ನೀಡಿದ್ದರು. ಇದನ್ನು ನಟ ಚೇತನ್​ ವಿರೋಧಿಸಿದ್ದಾರೆ.

ತಮ್ಮ ಫೇಸ್​ಬುಕ್​ನಲ್ಲಿ ಬರೆದುಕೊಂಡಿರುವ ಚೇತನ್​, ನಮ್ಮ ಕನ್ನಡದ ಚಲನಚಿತ್ರ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದು ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ.

ಆದರೆ, ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದು ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದಿದ್ದಾರೆ.

ಭೂತಕೋಲ ಮೂಲ ನಿವಾಸಿ ಸಂಸ್ಕೃತಿ. ಇದು ಹಿಂದೂ ಧರ್ಮದ ಒಳಗೆ ಎನ್ನುವುದು ತಪ್ಪು. ಪಂಬದ, ಕೊರಗ ಸೇರಿದಂತೆ ಅನೇಕ ಮೂಲ ನಿವಾಸಿಗಳಿಗೆ ಅವರದೇ ಆದ ಪ್ರತ್ಯೇಕ ಸಂಪ್ರದಾಯವಿದೆ. ಆದರೆ ಹಿಂದೂ ಧರ್ಮ ಬುಡಕಟ್ಟು ಸಂಸ್ಕೃತಿಯನ್ನು ಸೇರಿಸಿಕೊಂಡು ನಮ್ಮದು ಎನ್ನುತ್ತಿದೆ. ಭೂತಕೋಲ, ಪ್ರಕೃತಿ, ಪರಿಸರ ಆರಾಧನೆಯನ್ನು ಆದಿ ನಿವಾಸಿಗಳು ಆಚರಣೆ ಮಾಡಿಕೊಂಡಿದ್ದರು. ಆದರೆ ವೈದಿಕ ಪರಂಪರೆ ಬಂದಮೇಲೆ ಇದೂ ಕೂಡ ನಮ್ಮದೆ ಎಂದು ಸೇರಿಸಿಕೊಂಡಿದ್ದಾರೆ. ವೈದಿಕತೆ ಮತ್ತು ಮೂಲನಿವಾಸಿಗೂ ವ್ಯತ್ಯಾತವಿದೆ ಎಂದು ಚೇತನ್ ಹೇಳಿದ್ದಾರೆ.

English summary :Bhutakola is not Hindu culture; Actor Chetan at the press conference

ಅಮೃತಸರದ ಸ್ವರ್ಣ ಮಂದಿರವನ್ನು ಗುರಿಯಾಗಿಸಿಕೊಂಡ ಪಾಕಿಸ್ತಾನದ ದಾಳಿ : ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತ
ಅಮೃತಸರದ ಸ್ವರ್ಣ ಮಂದಿರವನ್ನು ಗುರಿಯಾಗಿಸಿಕೊಂಡ ಪಾಕಿಸ್ತಾನದ ದಾಳಿ : ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತ
ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಪಾಕಿಸ್ತಾನದ ಜೊತೆ ನಿಲ್ಲುತ್ತೇವೆ - ಟರ್ಕಿ ಅಧ್ಯಕ್ಷ ಎರ್ಡೊಗನ್
ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಪಾಕಿಸ್ತಾನದ ಜೊತೆ ನಿಲ್ಲುತ್ತೇವೆ - ಟರ್ಕಿ ಅಧ್ಯಕ್ಷ ಎರ್ಡೊಗನ್
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ನೀಡಿದ ಅನಿರೀಕ್ಷಿತ ಭೇಟಿ : ಜಾಗತಿಕ ವೇದಿಕೆಗೆ ಬಲವಾದ ಸಂದೇಶ
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ನೀಡಿದ ಅನಿರೀಕ್ಷಿತ ಭೇಟಿ : ಜಾಗತಿಕ ವೇದಿಕೆಗೆ ಬಲವಾದ ಸಂದೇಶ
ಶೋಪಿಯಾನ್‌ನಲ್ಲಿ ಭಾರತೀಯ ಭದ್ರತಾ ಪಡೆಗಳೊಂದಿಗೆ ಮೂವರು ಭಯೋತ್ಪಾದಕರ ಎನ್‌ಕೌಂಟರ್‌
ಶೋಪಿಯಾನ್‌ನಲ್ಲಿ ಭಾರತೀಯ ಭದ್ರತಾ ಪಡೆಗಳೊಂದಿಗೆ ಮೂವರು ಭಯೋತ್ಪಾದಕರ ಎನ್‌ಕೌಂಟರ್‌
ಆಪರೇಷನ್ ಸಿಂಧೂರ್ ಮುಗಿದಿಲ್ಲ, ಅದನ್ನು ತಡೆಹಿಡಿಯಲಾಗಿದೆ - ಜಾಗತಿಕ ನಾಯಕರಿಗೆ ಪ್ರಧಾನಿ ಮೋದಿ ಸಂದೇಶ
ಆಪರೇಷನ್ ಸಿಂಧೂರ್ ಮುಗಿದಿಲ್ಲ, ಅದನ್ನು ತಡೆಹಿಡಿಯಲಾಗಿದೆ - ಜಾಗತಿಕ ನಾಯಕರಿಗೆ ಪ್ರಧಾನಿ ಮೋದಿ ಸಂದೇಶ
ಅಲ್ಲಿಂದ ಬರುವ ಗುಂಡುಗಳಿಗೆ ಫಿರಂಗಿಯ ಮೂಲಕ ಉತ್ತರಿಸಬೇಕು - ಸೈನ್ಯಕ್ಕೆ ಪ್ರಧಾನಿ ಮೋದಿ ಸ್ಪಷ್ಟ ನಿರ್ದೇಶನ
ಅಲ್ಲಿಂದ ಬರುವ ಗುಂಡುಗಳಿಗೆ ಫಿರಂಗಿಯ ಮೂಲಕ ಉತ್ತರಿಸಬೇಕು - ಸೈನ್ಯಕ್ಕೆ ಪ್ರಧಾನಿ ಮೋದಿ ಸ್ಪಷ್ಟ ನಿರ್ದೇಶನ
ಭಾರತದ ಮಿಲಿಟರಿ ನೆಲೆ ಮೇಲೆ ದಾಳಿಗೆ ಮುಂದಾದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಳಿಸಿದ ವಾಯು ಪಡೆ
ಭಾರತದ ಮಿಲಿಟರಿ ನೆಲೆ ಮೇಲೆ ದಾಳಿಗೆ ಮುಂದಾದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಳಿಸಿದ ವಾಯು ಪಡೆ
ಪಾಕಿಸ್ತಾನದ ಭಯೋತ್ಪಾದಕ ಕೇಂದ್ರ ಕಚೇರಿಯ 9 ಸ್ಥಳ ಉಡಿಸ್ : ಆಪರೇಷನ್ ಸಿಂಧೂರ್
ಪಾಕಿಸ್ತಾನದ ಭಯೋತ್ಪಾದಕ ಕೇಂದ್ರ ಕಚೇರಿಯ 9 ಸ್ಥಳ ಉಡಿಸ್ : ಆಪರೇಷನ್ ಸಿಂಧೂರ್
ಚೆನಾಬ್ ನದಿಯಿಂದ ಹಠಾತ್ತನೆ 28,000 ಕ್ಯೂಸೆಕ್ ನೀರನ್ನು ಬಿಡುಗಡೆ : ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ
ಚೆನಾಬ್ ನದಿಯಿಂದ ಹಠಾತ್ತನೆ 28,000 ಕ್ಯೂಸೆಕ್ ನೀರನ್ನು ಬಿಡುಗಡೆ : ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) -  ಕೇಂದ್ರ ಗೃಹ ಸಚಿವಾಲಯ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) - ಕೇಂದ್ರ ಗೃಹ ಸಚಿವಾಲಯ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) -  ಕೇಂದ್ರ ಗೃಹ ಸಚಿವಾಲಯ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) - ಕೇಂದ್ರ ಗೃಹ ಸಚಿವಾಲಯ
ಭಾರತ ಸರ್ಕಾರದ ನಡೆಯಿಂದ ಪಾಕಿಸ್ತಾನ ಹಿಂದೆಂದೂ ಕಾಣದ ಬರಗಾಲ ಪರಿಸ್ಥಿತಿ : ಯುದ್ಧದ ಬೆದರಿಕೆ ಒಡ್ಡಿದ ಪಾಕ್
ಭಾರತ ಸರ್ಕಾರದ ನಡೆಯಿಂದ ಪಾಕಿಸ್ತಾನ ಹಿಂದೆಂದೂ ಕಾಣದ ಬರಗಾಲ ಪರಿಸ್ಥಿತಿ : ಯುದ್ಧದ ಬೆದರಿಕೆ ಒಡ್ಡಿದ ಪಾಕ್
ಭಾರತ ಸರ್ಕಾರದ ನಡೆಯಿಂದ ಪಾಕಿಸ್ತಾನ ಹಿಂದೆಂದೂ ಕಾಣದ ಬರಗಾಲ ಪರಿಸ್ಥಿತಿ : ಯುದ್ಧದ ಬೆದರಿಕೆ ಒಡ್ಡಿದ ಪಾಕ್
ಭಾರತ ಸರ್ಕಾರದ ನಡೆಯಿಂದ ಪಾಕಿಸ್ತಾನ ಹಿಂದೆಂದೂ ಕಾಣದ ಬರಗಾಲ ಪರಿಸ್ಥಿತಿ : ಯುದ್ಧದ ಬೆದರಿಕೆ ಒಡ್ಡಿದ ಪಾಕ್
ಸುಹಾಸ್ ಶೆಟ್ಟಿ ಭೀಕರ ಹತ್ಯೆ : ತನಿಖೆಯನ್ನು ಎನ್ಐಎ ಗೆ ಹಸ್ತಾಂತರಿಸುವಂತೆ ಒತ್ತಾಯಿಸಿ ಕೇಂದ್ರ ಗೃಹ ಸಚಿವರಿಗೆ ಸಂಸದ ಸೂರ್ಯ ಪತ್ರ
ಸುಹಾಸ್ ಶೆಟ್ಟಿ ಭೀಕರ ಹತ್ಯೆ : ತನಿಖೆಯನ್ನು ಎನ್ಐಎ ಗೆ ಹಸ್ತಾಂತರಿಸುವಂತೆ ಒತ್ತಾಯಿಸಿ ಕೇಂದ್ರ ಗೃಹ ಸಚಿವರಿಗೆ ಸಂಸದ ಸೂರ್ಯ ಪತ್ರ
ಮುಂಬರುವ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಆಧಾರಿತ ಸಮೀಕ್ಷೆ - ಮೋದಿ ಸರ್ಕಾರದಿಂದ ಅಚ್ಚರಿ ಘೋಷಣೆ
ಮುಂಬರುವ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಆಧಾರಿತ ಸಮೀಕ್ಷೆ - ಮೋದಿ ಸರ್ಕಾರದಿಂದ ಅಚ್ಚರಿ ಘೋಷಣೆ

ಫೋಟೋ ಗ್ಯಾಲಾರಿ MORE PHOTO...