ಕಿಚ್ಚನನ್ನು ಬೆಸ್ಟಿ ಎಂದ ಮೋಹಕ ತಾರೆ! | Filmz news

2022-11-03
4854
Ramya called Kiccha a bestie

: ಸಂದರ್ಶನವೊಂದರಲ್ಲಿ ರಮ್ಯಾ ಮತ್ತು ಸುದೀಪ್ ತಮ್ಮ ನಡುವೆ ನಡೆದ ಜಗಳದ ಬಗ್ಗೆ ಮಾತನಾಡಿದ್ದಾರೆ. ಆ ವಿಡಿಯೋ ಎಲ್ಲೆಡೆ ಸಖತ್ ವೈರಲ್ ಆಗ್ತಿದೆ.

ರಂಗ ಎಸ್‌ಎಸ್‌ಎಲ್‌ಸಿ, ಮುಸ್ಸಂಜೆ ಮಾತು, ಕಿಚ್ಚ ಹುಚ್ಚ, ಸಿನಿಮಾಗಳಲ್ಲಿ ರಮ್ಯಾ ಮತ್ತು ಸುದೀಪ್ ಒಟ್ಟಿಗೆ ನಟಿಸಿದ್ದಾರೆ. ಇಬ್ಬರೂ ಜೋಡಿಯಾಗಿ ತೆರೆಯ ಮೇಲೆ ಮೋಡಿ ಮಾಡಿದ್ದಾರೆ. ಹೀಗಿರುವಾಗ ಚಿತ್ರೀಕರಣದ ಸಂದರ್ಭದಲ್ಲಿ ನಡೆದ ಜಗಳದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಈ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

janata



ನಾವು ಜಗಳ ಮಾಡ್ತಿದ್ರೆ, ಶೂಟಿಂಗ್ ಸೆಟ್‍ನಲ್ಲಿ ಇದ್ದವರು ಬಿದ್ದು ಬಿದ್ದು ನಕ್ತಾ ಇದ್ದರು. ನಮ್ಮ ಸಿನಿಮಾ ಕಾಮಿಡಿಗಿಂತ, ನಮ್ಮ ಜಗಳ ನೋಡಿಯೇ ಮಜಾ ತೆಗೆದುಕೊಳ್ತಾ ಇದ್ರು ಎಂದು ಸುದೀಪ್ ರಮ್ಯಾಗೆ ರೇಗಿಸಿದ್ದಾರೆ.

ಸುದೀಪ್‍ಗೆ ರಮ್ಯಾ ಕ್ಲಾಸ್ ತೆಗೆದುಕೊಂಡಿದ್ದಾರೆ. ನೀನೇ ಯಾವಾಗಲೂ ಜಗಳ ಮಾಡೋದು, ನೀನು ನನಗಿಂತ ದೊಡ್ಡವನು. ನೀನು ಯಾವ ನಟಿ ಜೊತೆನೂ ಜಗಳ ಮಾಡಲ್ಲ. ನನ್ನ ಜೊತೆ ಜಗಳ ಮಾಡ್ತಿದ್ದೆ ಎಂದು ರಮ್ಯಾ ಹೇಳಿದ್ದಾರೆ.

ಜಗಳ ಯಾರು ಮಾಡಿದ್ದು ಎಂದು ಸುದೀಪ್ ರಮ್ಯಾ ಅವರನ್ನು ಕೇಳಿದ್ದಾರೆ. ನೀನೇ ಎಂದು ರಮ್ಯಾ ಅವರು ಹೇಳಿದ್ದಾರೆ. ಈ ಮೂಲಕ ಸುದೀಪ್ ಜೊತೆಗಿನ ಹಳೆಯ ವಿಡಿಯೋ ಶೇರ್ ಮಾಡುವ ಮೂಲಕ ರಮ್ಯಾ ಅವರು ಮೆಲುಕು ಹಾಕಿದ್ದಾರೆ. ಜೊತೆಗೆ ನೀವು ಸ್ವೀಟೆಸ್ಟ್ ಅಂಡ್ ಬೆಸ್ಟಿ ಎಂದು ರಮ್ಯಾ ಹೇಳಿದ್ದಾರೆ.

janata

English summary :Ramya called Kiccha a bestie

ರಾಹುಲ್ ಗಾಂಧಿಯವರ ಮಾತುಗಳನ್ನು ಕೇಳುವುದು ತುಂಬಾ ತಲೆನೋವಾಗಿತ್ತು - ಕಂಗನಾ ರನೌತ್ ಬೇಸರ
ರಾಹುಲ್ ಗಾಂಧಿಯವರ ಮಾತುಗಳನ್ನು ಕೇಳುವುದು ತುಂಬಾ ತಲೆನೋವಾಗಿತ್ತು - ಕಂಗನಾ ರನೌತ್ ಬೇಸರ
ನಾಸಿಕ್ ಟಿಸಿಎಸ್ ಘಟನೆಯನ್ನು ಗಂಭೀರ - ಸಿಎಂ ಫಡ್ನವೀಸ್ ; ಕಾರ್ಪೊರೇಟ್ ಜಿಹಾದ್ ಆಗಿದ್ದರೂ ಸಹ ತನಿಖೆಯಲ್ಲಿ ಮೂಲ ಅನ್ವೇಷಣೆ
ನಾಸಿಕ್ ಟಿಸಿಎಸ್ ಘಟನೆಯನ್ನು ಗಂಭೀರ - ಸಿಎಂ ಫಡ್ನವೀಸ್ ; ಕಾರ್ಪೊರೇಟ್ ಜಿಹಾದ್ ಆಗಿದ್ದರೂ ಸಹ ತನಿಖೆಯಲ್ಲಿ ಮೂಲ ಅನ್ವೇಷಣೆ
ಬೆಂಗಳೂರಿನಲ್ಲಿ ತಮ್ಮನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ ಗೆ ಪ್ರಧಾನಿ ಮೋದಿ ಹೇಳಿದ ಗುಟ್ಟು ಏನು?
ಬೆಂಗಳೂರಿನಲ್ಲಿ ತಮ್ಮನ್ನು ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ ಗೆ ಪ್ರಧಾನಿ ಮೋದಿ ಹೇಳಿದ ಗುಟ್ಟು ಏನು?
ನಿತೀಶ್ ಕುಮಾರ್ ರಾಜೀನಾಮೆ ನಂತರ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ
ನಿತೀಶ್ ಕುಮಾರ್ ರಾಜೀನಾಮೆ ನಂತರ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಪ್ರಧಾನಿ ಮೋದಿ ಗೆ ದೂರವಾಣಿ ಕರೆ ಮಾಡಿ 40 ನಿಮಿಷ ಮಾತನಾಡಿದ ಅಧ್ಯಕ್ಷ ಟ್ರಂಪ್
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಹೆಬ್ಬಾಳದಲ್ಲಿ 55 ಎಕರೆ ಭೂಮಿ ಖಾಸಗಿ ಸಂಸ್ಥೆಗೆ ವರ್ಗಾವಣೆ ರದ್ದುಗೊಳಿಸಿದ ಹೈಕೋರ್ಟ್ : ಸಿಬಿಐ ತನಿಖೆಗೆ ಆದೇಶ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
ಟಿಸಿಎಸ್ ನಲ್ಲಿ ಪಿಓಎಸ್ಎಚ್(ಪೊಶ್) ಆಡಿಟ್ ಕೋರಿದ ಎನ್ಐಟಿಇಎಸ್ : ಐಟಿ ವಲಯದಾದ್ಯಂತ ವ್ಯಾಪಕ ತನಿಖೆಗೆ ಒತ್ತಾಯ
 ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಟಿಸಿಎಸ್ ನಾಸಿಕ್ ಪ್ರಕರಣ: ಕಾರ್ಯಾಚರಣೆ ಮುಖ್ಯಸ್ಥ ಕಸ್ಟಡಿಗೆ ; ಟಾಟಾ ಇಂದ ಆಂತರಿಕ ತನಿಖೆ ವಿಸ್ತರಣೆ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಜನರ ಹೆಸರುಗಳನ್ನು ಅಂತಿಮ ತೀರ್ಪಿನ ನಂತರ ಸೇರಿಸಿದರೆ... ಮತ ಚಲಾಯಿಸಲು ಅವಕಾಶ - ಸುಪ್ರೀಂ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
ಹಿರಿಯ ಗಾಯಕಿ ಆಶಾ ಬೋಸ್ಲೆ ನಿಧನ : ಪ್ರಧಾನಿ ಮೋದಿ ಸಂತಾಪ
 ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅನುಮೋದನೆ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ನಾಸಿಕ್ ಟಿಸಿಎಸ್ ಪ್ರಕರಣ: ಮತಾಂತರ, ಮೂಲಭೂತೀಕರಣ ಆರೋಪಗಳ ಮೇಲೆ ತನಿಖೆ ಆರಂಭ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು

ಫೋಟೋ ಗ್ಯಾಲಾರಿ MORE PHOTO...