ಹಿರಿಯ ನಟ ಮನ್​ದೀಪ್​ ರಾಯ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು | Filmz news

2022-12-05
3176
Veteran actor Mandeep Roy suffered a heart attack; Get admitted to hospital

: ಪ್ರಸಿದ್ಧ ಹಾಸ್ಯ ನಟ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂರು ದಿನಗಳ ಹಿಂದೆ ಮನ್​ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ನೂರಾರು ಹಾಸ್ಯ ಪಾತ್ರಗಳ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಅನಂತ್​ ನಾಗ್​, ಶಂಕರ್​ ನಾಗ್​, ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ.

ಮಂದೀಪ್ ರಾಯ್ ಪುತ್ರಿ ಮಾತನಾಡಿ, ನಮ್ಮ ತಂದೆಗೆ ಹೃದಯಾಘಾತವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ. ಅವರಿಗೆ ಹಾರ್ಟ್ ಸರ್ಜರಿ ಮಾಡಬೇಕೆ ಅಥವಾ ಸ್ಟಂಟ್ ಹಾಕಿಸಬೇಕಾ ಅಂತ ನಮ್ಮ ಕುಟುಂಬದವರು ವೈದ್ಯರ ಜೊತೆ ಚರ್ಚೆ ಮಾಡುತ್ತೇವೆ. ಅವರಿಗೆ ವಯಸ್ಸಾಗಿರೋ ಕಾರಣ ವೈದ್ಯರ ಸಲಹೆಯಂತೆ ಚಿಕಿತ್ಸೆ ಕೊಡಿಸುತ್ತೇವೆ ಎಂದಿದ್ದಾರೆ.

English summary :Veteran actor Mandeep Roy suffered a heart attack; Get admitted to hospital

5 ವರ್ಷ ಪೂರೈಸುತ್ತೇನೆ... ನಿವೃತ್ತಿ ಇಲ್ಲ... 2028 ರಲ್ಲೂ ಸರ್ಕಾರ ಮುನ್ನಡೆಸುತ್ತೇನೆ - ಸಿಎಂ ಸಿದ್ದರಾಮಯ್ಯ
5 ವರ್ಷ ಪೂರೈಸುತ್ತೇನೆ... ನಿವೃತ್ತಿ ಇಲ್ಲ... 2028 ರಲ್ಲೂ ಸರ್ಕಾರ ಮುನ್ನಡೆಸುತ್ತೇನೆ - ಸಿಎಂ ಸಿದ್ದರಾಮಯ್ಯ
ವಾಯುಪಡೆಯ ಜಾಗ್ವಾರ್ ತರಬೇತಿ ವಿಮಾನ ಅಪಘಾತ : ಇಬ್ಬರೂ ಪೈಲಟ್‌ಗಳನ್ನು ಕಳೆದುಕೊಂಡ ಭಾರತ
ವಾಯುಪಡೆಯ ಜಾಗ್ವಾರ್ ತರಬೇತಿ ವಿಮಾನ ಅಪಘಾತ : ಇಬ್ಬರೂ ಪೈಲಟ್‌ಗಳನ್ನು ಕಳೆದುಕೊಂಡ ಭಾರತ
ಪ್ರಧಾನಿ ಮೋದಿಗೆ ಬ್ರೆಜಿಲ್ ನ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಪ್ರಶಸ್ತಿ
ಪ್ರಧಾನಿ ಮೋದಿಗೆ ಬ್ರೆಜಿಲ್ ನ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಪ್ರಶಸ್ತಿ
ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ಕೋವಿಡ್-19 ಲಸಿಕೆ ಮತ್ತು ಹೃದಯಾಘಾತ ; ಆಧಾರರಹಿತ ಆರೋಪ ಮಾಡಿದ ಮುಖ್ಯಮಂತ್ರಿ ಬೇಷರತ್ ಕ್ಷಮೆಯಾಚಿಸಬೇಕು - ಬಿಜೆಪಿ ಒತ್ತಾಯ
ಕೋವಿಡ್-19 ಲಸಿಕೆ ಮತ್ತು ಹೃದಯಾಘಾತ ; ಆಧಾರರಹಿತ ಆರೋಪ ಮಾಡಿದ ಮುಖ್ಯಮಂತ್ರಿ ಬೇಷರತ್ ಕ್ಷಮೆಯಾಚಿಸಬೇಕು - ಬಿಜೆಪಿ ಒತ್ತಾಯ
ನಮ್ಮ-ಮೆಟ್ರೋ ದರ ಏರಿಕೆ : ವರದಿ ಬಹಿರಂಗ ಕೋರಿ ಸಂಸದ ಸೂರ್ಯ ರಿಂದ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ; ಬಿಎಂಆರ್‌ಸಿಎಲ್‌ ಗೆ ನೋಟಿಸ್
ನಮ್ಮ-ಮೆಟ್ರೋ ದರ ಏರಿಕೆ : ವರದಿ ಬಹಿರಂಗ ಕೋರಿ ಸಂಸದ ಸೂರ್ಯ ರಿಂದ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ; ಬಿಎಂಆರ್‌ಸಿಎಲ್‌ ಗೆ ನೋಟಿಸ್
ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಖಂಡನೆ, ಭಯೋತ್ಪಾದನಾ ನಿಗ್ರಹಕ್ಕೆ ಸಹಕಾರ - ಭೋಷಣೆ ಬ್ರಿಕ್ಸ್ ಶೃಂಗಸಭೆ
ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಖಂಡನೆ, ಭಯೋತ್ಪಾದನಾ ನಿಗ್ರಹಕ್ಕೆ ಸಹಕಾರ - ಭೋಷಣೆ ಬ್ರಿಕ್ಸ್ ಶೃಂಗಸಭೆ
ನಿಮ್ಮ ವಿದ್ಯೆಗೆ ಮೀರಿ ನಿಮಗೆ ಖಾತೆ ಕೊಟ್ಟಿದ್ದಾರೆ, ಖಾತೆಗೆ ಸ್ವಲ್ಪ ಸಮಯವನ್ನು ವಿನಿಯೋಗ ಮಾಡಿ - ಸಚಿವ ಖರ್ಗೆ ಗೆ ಮಾಜಿ ಸಂಸದ ಸಿಂಹ ಕಿವಿಮಾತು
ನಿಮ್ಮ ವಿದ್ಯೆಗೆ ಮೀರಿ ನಿಮಗೆ ಖಾತೆ ಕೊಟ್ಟಿದ್ದಾರೆ, ಖಾತೆಗೆ ಸ್ವಲ್ಪ ಸಮಯವನ್ನು ವಿನಿಯೋಗ ಮಾಡಿ - ಸಚಿವ ಖರ್ಗೆ ಗೆ ಮಾಜಿ ಸಂಸದ ಸಿಂಹ ಕಿವಿಮಾತು
ಭಾರತವು ವ್ಯಾಪಾರ ಒಪ್ಪಂದವನ್ನು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಮಾತ್ರ ಸ್ವೀಕರಿಸುತ್ತದೆ, ಗಡುವಿನ ಆಧಾರದ ಮೇಲಲ್ಲ - ಸಚಿವ ಗೋಯಲ್
ಭಾರತವು ವ್ಯಾಪಾರ ಒಪ್ಪಂದವನ್ನು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಮಾತ್ರ ಸ್ವೀಕರಿಸುತ್ತದೆ, ಗಡುವಿನ ಆಧಾರದ ಮೇಲಲ್ಲ - ಸಚಿವ ಗೋಯಲ್
ಯೆಲ್ಲೋ-ಲೈನ್-ಓಪನ್-ಮಾಡಿ : ನಾಳೆ ಜುಲೈ 5ರಂದು ಪ್ರತಿಭಟನೆಗೆ ಸಾರ್ವಜನಿಕರಿಗೆ ಕರೆ ನೀಡಿದ ಸಂಸದ ಸೂರ್ಯ
ಯೆಲ್ಲೋ-ಲೈನ್-ಓಪನ್-ಮಾಡಿ : ನಾಳೆ ಜುಲೈ 5ರಂದು ಪ್ರತಿಭಟನೆಗೆ ಸಾರ್ವಜನಿಕರಿಗೆ ಕರೆ ನೀಡಿದ ಸಂಸದ ಸೂರ್ಯ
ಪ್ರಧಾನಿ ಮೋದಿಗೆ 24ನೇ ವಿದೇಶಿ ರಾಷ್ಟ್ರೀಯ ಗೌರವ : ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ
ಪ್ರಧಾನಿ ಮೋದಿಗೆ 24ನೇ ವಿದೇಶಿ ರಾಷ್ಟ್ರೀಯ ಗೌರವ : ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ
ಕಾಂಗ್ರೆಸ್ ಬಡ್ಡಿ ವಿಧಿಸಲಿಲ್ಲ, ಮೇಲಾಧಾರವಲ್ಲ, 90 ಕೋಟಿ ರೂ. ಸಾಲವನ್ನು 50 ಲಕ್ಷ ರೂ.ಗೆ ಮಾರಾಟ ಮಾಡಿದೆ - ಎಎಸ್‌ಜಿ
ಕಾಂಗ್ರೆಸ್ ಬಡ್ಡಿ ವಿಧಿಸಲಿಲ್ಲ, ಮೇಲಾಧಾರವಲ್ಲ, 90 ಕೋಟಿ ರೂ. ಸಾಲವನ್ನು 50 ಲಕ್ಷ ರೂ.ಗೆ ಮಾರಾಟ ಮಾಡಿದೆ - ಎಎಸ್‌ಜಿ
ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಮಹತ್ವದ ನಿರ್ಧಾರಗಳು
ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಮಹತ್ವದ ನಿರ್ಧಾರಗಳು
ನನಗೆ ಯಾವ ಆಯ್ಕೆ ಇದೆ? ನಾನು ಅವರ ಬೆಂಬಲಕ್ಕೆ ನಿಲ್ಲಬೇಕು ಮತ್ತು ಅವರನ್ನು ಬೆಂಬಲಿಸಬೇಕು - ಡಿಕೆಶಿವಕುಮಾರ
ನನಗೆ ಯಾವ ಆಯ್ಕೆ ಇದೆ? ನಾನು ಅವರ ಬೆಂಬಲಕ್ಕೆ ನಿಲ್ಲಬೇಕು ಮತ್ತು ಅವರನ್ನು ಬೆಂಬಲಿಸಬೇಕು - ಡಿಕೆಶಿವಕುಮಾರ
ದಶಕದಲ್ಲೇ ಮೊದಲ ಸುದೀರ್ಘ ವಿದೇಶಿ ಪ್ರವಾಸ ಪ್ರಾರಂಭಿಸಿದ ಪ್ರಧಾನಿ ಮೋದಿ : ವಿಶೇಷತೆಗಳು, ದೇಶಕ್ಕೆನು ಲಾಭ?
ದಶಕದಲ್ಲೇ ಮೊದಲ ಸುದೀರ್ಘ ವಿದೇಶಿ ಪ್ರವಾಸ ಪ್ರಾರಂಭಿಸಿದ ಪ್ರಧಾನಿ ಮೋದಿ : ವಿಶೇಷತೆಗಳು, ದೇಶಕ್ಕೆನು ಲಾಭ?

ಫೋಟೋ ಗ್ಯಾಲಾರಿ MORE PHOTO...