ಹಿರಿಯ ನಟ ಮನ್​ದೀಪ್​ ರಾಯ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು | Filmz news

2022-12-05
3088
Veteran actor Mandeep Roy suffered a heart attack; Get admitted to hospital

: ಪ್ರಸಿದ್ಧ ಹಾಸ್ಯ ನಟ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂರು ದಿನಗಳ ಹಿಂದೆ ಮನ್​ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ನೂರಾರು ಹಾಸ್ಯ ಪಾತ್ರಗಳ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಅನಂತ್​ ನಾಗ್​, ಶಂಕರ್​ ನಾಗ್​, ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ.

ಮಂದೀಪ್ ರಾಯ್ ಪುತ್ರಿ ಮಾತನಾಡಿ, ನಮ್ಮ ತಂದೆಗೆ ಹೃದಯಾಘಾತವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ. ಅವರಿಗೆ ಹಾರ್ಟ್ ಸರ್ಜರಿ ಮಾಡಬೇಕೆ ಅಥವಾ ಸ್ಟಂಟ್ ಹಾಕಿಸಬೇಕಾ ಅಂತ ನಮ್ಮ ಕುಟುಂಬದವರು ವೈದ್ಯರ ಜೊತೆ ಚರ್ಚೆ ಮಾಡುತ್ತೇವೆ. ಅವರಿಗೆ ವಯಸ್ಸಾಗಿರೋ ಕಾರಣ ವೈದ್ಯರ ಸಲಹೆಯಂತೆ ಚಿಕಿತ್ಸೆ ಕೊಡಿಸುತ್ತೇವೆ ಎಂದಿದ್ದಾರೆ.

English summary :Veteran actor Mandeep Roy suffered a heart attack; Get admitted to hospital

ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಳ್ಳಲು ಜಿ7 ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಬಲ ಕರೆ
ಭಯೋತ್ಪಾದನೆಯ ವಿರುದ್ಧ ಕ್ರಮ ಕೈಗೊಳ್ಳಲು ಜಿ7 ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಬಲ ಕರೆ
ಭಾರತ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ - ಅಧ್ಯಕ್ಷ ಟ್ರಂಪ್ ಗೆ ತಿಳಿಸಿ ಹೇಳಿದ ಪ್ರಧಾನಿ ಮೋದಿ
ಭಾರತ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ - ಅಧ್ಯಕ್ಷ ಟ್ರಂಪ್ ಗೆ ತಿಳಿಸಿ ಹೇಳಿದ ಪ್ರಧಾನಿ ಮೋದಿ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ : ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನಿಂದ ಸ್ಥಳಾಂತರಿಸಿದ ಭಾರತ ಸರ್ಕಾರ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ : ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನಿಂದ ಸ್ಥಳಾಂತರಿಸಿದ ಭಾರತ ಸರ್ಕಾರ
G7 ಶೃಂಗಸಭೆಯಲ್ಲಿ ಭಾಗವಹಿಸಲು ದಶಕದ ನಂತರ ಕೆನಡಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
G7 ಶೃಂಗಸಭೆಯಲ್ಲಿ ಭಾಗವಹಿಸಲು ದಶಕದ ನಂತರ ಕೆನಡಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ಪ್ರದಾನ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು
ಮತ್ತೊಂದು ಬೋಯಿಂಗ್ 787 ತಾಂತ್ರಿಕ ಸಮಸ್ಯೆ : ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ಲಂಡನ್ ಗೆ ವಾಪಸ್
ಮತ್ತೊಂದು ಬೋಯಿಂಗ್ 787 ತಾಂತ್ರಿಕ ಸಮಸ್ಯೆ : ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ಲಂಡನ್ ಗೆ ವಾಪಸ್
ಇರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳನ್ನು ಖಂಡಿಸಿ ಎಸ್.ಸಿ.ಓ ಹೇಳಿಕೆಯಿಂದ ದೂರ ಉಳಿದ ಭಾರತ
ಇರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳನ್ನು ಖಂಡಿಸಿ ಎಸ್.ಸಿ.ಓ ಹೇಳಿಕೆಯಿಂದ ದೂರ ಉಳಿದ ಭಾರತ
ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ತನಿಖೆಗಾಗಿ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ತನಿಖೆಗಾಗಿ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ
ಲಕ್ಷ್ಮಿ ಪುರಿ ಅವರ ಮಾನಹಾನಿಕರ ಪೋಸ್ಟ್‌ಗಳಿಗಾಗಿ ಬೇಷರತ್ ಕ್ಷಮೆಯಾಚಿಸಿದ ಟಿಎಂಸಿ ಸಂಸದ ಸಾಕೇತ್ ಗೋಖಲೆ
ಲಕ್ಷ್ಮಿ ಪುರಿ ಅವರ ಮಾನಹಾನಿಕರ ಪೋಸ್ಟ್‌ಗಳಿಗಾಗಿ ಬೇಷರತ್ ಕ್ಷಮೆಯಾಚಿಸಿದ ಟಿಎಂಸಿ ಸಂಸದ ಸಾಕೇತ್ ಗೋಖಲೆ
ಪ್ರಧಾನಿ ಮೋದಿ ಉದ್ಘಾಟಿಸಿದ ವಂದೇ ಭಾರತ್ ರೈಲು ಮತ್ತು ಚನಾಬ್ ಸೇತುವೆಯನ್ನು ಶ್ಲಾಘಿಸಿದ ಫಾರೂಕ್ ಅಬ್ದುಲ್ಲಾ
ಪ್ರಧಾನಿ ಮೋದಿ ಉದ್ಘಾಟಿಸಿದ ವಂದೇ ಭಾರತ್ ರೈಲು ಮತ್ತು ಚನಾಬ್ ಸೇತುವೆಯನ್ನು ಶ್ಲಾಘಿಸಿದ ಫಾರೂಕ್ ಅಬ್ದುಲ್ಲಾ

ಫೋಟೋ ಗ್ಯಾಲಾರಿ MORE PHOTO...