ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಪೋಸ್ಟ್ ವೈರಲ್! | Filmz news

2023-01-03
1469
God who kills, can not change the mind? The post went viral!

: ಕಾಂತಾರ ಸಿನಿಮಾ ದಲ್ಲಿ ಫಾರೆಸ್ಟ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ಕಿಶೋರ್ ಇದೀಗ ಸುದ್ದಿಯಲ್ಲಿದ್ದಾರೆ.

ಅದಕ್ಕೆ ಕಾರಣ ಅವರು ಹಾಕಿರುವ ಒಂದು ಪೋಸ್ಟ್. ಇತ್ತೀಚಿಗೆ ವಾಟ್ಯ್ಸಾಪ್​ನಲ್ಲಿ ಕಾಂತಾರ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಎಂಬ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಕಿಶೋರ್ ಪ್ರತಿಕ್ರಿಯಿಸಿ, ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ??

ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ.ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ?ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ.

ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ.ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ ಬೇಡ ಎಂದು ಬರೆದುಕೊಂಡಿದ್ದಾರೆ.

ಕಿಶೋರ್ ಅವರ ಈ ಪೋಸ್ಟ್ ಗೆ ಸಾಕಷ್ಟು ಪರ-ವಿರೋಧ ಪ್ರತಿಕ್ರಿಯೆಗಳು ಸೋಷಿಯಲ್ ಮೀಡಿಯಾಗಳಲ್ಲಿ ವ್ಯಕ್ತವಾಗುತ್ತಿವೆ.

English summary :God who kills, can not change the mind? The post went viral!

ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ
ಇಂದಿರಾ ಗಾಂಧಿ ಹೆರಿದ್ದ ತುರ್ತು ಪರಿಸ್ಥಿತಿ : ಪ್ರತಿ ವರ್ಷ ಜೂನ್ 25ರಂದು ಸಂವಿಧಾನ ಹತ್ಯೆ ದಿವಸ್
ಇಂದಿರಾ ಗಾಂಧಿ ಹೆರಿದ್ದ ತುರ್ತು ಪರಿಸ್ಥಿತಿ : ಪ್ರತಿ ವರ್ಷ ಜೂನ್ 25ರಂದು ಸಂವಿಧಾನ ಹತ್ಯೆ ದಿವಸ್
ಮುಡಾ ಹಗರಣದಿಂದ ಸಿದ್ದರಾಮಯ್ಯರನ್ನು ರಕ್ಷಣೆ ಮಾಡಲು ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ - ಡಾ.ಅಶ್ವತನಾರಾಯಣ
ಮುಡಾ ಹಗರಣದಿಂದ ಸಿದ್ದರಾಮಯ್ಯರನ್ನು ರಕ್ಷಣೆ ಮಾಡಲು ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ - ಡಾ.ಅಶ್ವತನಾರಾಯಣ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಾಜಿ ಸಚಿವ ಬಿ.ನಾಗೇಂದ್ರ ಬಂಧಿಸಿದ ಇಡಿ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಾಜಿ ಸಚಿವ ಬಿ.ನಾಗೇಂದ್ರ ಬಂಧಿಸಿದ ಇಡಿ

ಫೋಟೋ ಗ್ಯಾಲಾರಿ MORE PHOTO...