logo logo logo logo

ಅವೈಜ್ಞಾನಿಕ ರೇಷನ್ ಕಾರ್ಡ್ ಪರಿಷ್ಕರಣೆ : ಒಂದೇ ಏಟಿಗೆ 2 ಗ್ಯಾರೆಂಟಿ ಯೋಜನೆ ಢಮಾರ್ - ಆರ್.ಅಶೋಕ್ | JANATA NEWS

Unscientific Ration Card Revision : 2 Guarantee scheme eliminated in One Shot - R.Ashok

ಬೆಂಗಳೂರು : ಸರ್ಕಾರಿ ಖರ್ಚು ನಿರ್ವಹಣೆ ಹಾಗೂ ಅನಧಿಕೃತ ರೇಷನ್ ಕಾರ್ಡ್ ರದ್ದು ಮಾಡುವ ಪ್ರಕ್ರಿಯೆಗೆ ಸಾಕಷ್ಟು ಜನಾಕ್ರೋಶ ವ್ಯಕ್ತವಾಗಿದ್ದು, ಲಕ್ಷಾಂತರ ಜನರಿಗೆ ರೇಷನ್ ಬಿಸಿ ತಟ್ಟಿದೆ, ಎನ್ನಲಾಗಿದೆ.

ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದೆ, ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಗಂಭೀರ ಆರೋಪ ಮಾಡಿರುವ ಬೆನ್ನಲ್ಲೇ ಪ್ರತಿಪಕ್ಷಗಳು ಸರ್ಕಾರದ ಮೇಲೆ ಮುಗಿಬಿದ್ದಿದೆ.

ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು, ರೇಷನ್ ಕಾರ್ಡ್ ಪರಿಷ್ಕರಣೆ ಮೂಲಕ ಕಾಂಗ್ರೆಸ್ ಸರ್ಕಾರ 2 ಗ್ಯಾರಂಟಿ ಖರ್ಚು ಕಮ್ಮಿ ಮಾಡಲು ಮೋಸದ ಹುನ್ನಾರ ನಡೆಸಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, "ಒಂದೇ ಏಟಿಗೆ ಎರಡು ಗ್ಯಾರೆಂಟಿ ಢಮಾರ್! ಮಾನದಂಡಗಳ ನೆಪದಲ್ಲಿ ದಿಢೀರನೆ ಏಕಾಏಕಿ ಲಕ್ಷಾಂತರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡೆಯ ಹಿಂದೆ ಬಡವರಿಗೆ ಮೋಸ ಮಾಡುವ ದೊಡ್ಡ ಹುನ್ನಾರವೇ ಅಡಗಿದೆ. ಬಿಪಿಎಲ್ ಕಾರ್ಡು ರದ್ದು ಮಾಡುವ ಮೂಲಕ ಅನ್ನಭಾಗ್ಯದ ಹಣಕ್ಕೆ ಕನ್ನ ಹಾಕುವುದರ ಜೊತೆಗೆ, ಗೃಹಲಕ್ಷ್ಮಿ ಹಣಕ್ಕೂ ಕತ್ತರಿ ಹಾಕಲಿದೆ ಈ ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರ.", ಎಂದು ಹೇಳಿದ್ದಾರೆ.

"ನುಡಿದಂತೆ ನಡೆದ ಸರ್ಕಾರ ಎನ್ನುವುದು ಕೇವಲ ಬಿಟ್ಟಿ ಪ್ರಚಾರಕ್ಕೆ ಮಾತ್ರ ಸೀಮಿತವಾಗಿದ್ದು, ನುಡಿಯುವುದು ಒಂದು, ಮಾಡುವುದು ಇನ್ನೊಂದು ಎನ್ನುವುದೇ ಈ ಸರ್ಕಾರದ ನಿಜವಾದ ಅಸಲೀಯತ್ತು.", ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary :Unscientific Ration Card Revision : 2 Guarantee scheme eliminated in One Shot - R.Ashok
5347 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!


ವೋಟ್ ಚೋರಿ - ನಿರೂಪಣೆಯನ್ನು ಕಟುವಾಗಿ ಟೀಕಿಸಿದ ಎಚ್.ಡಿ. ದೇವೇಗೌಡ : ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿ ಕಿವಿ ಹಿಂಡಿದ ಮಾಜಿ ಪ್ರಧಾನಿ
ವೋಟ್ ಚೋರಿ - ನಿರೂಪಣೆಯನ್ನು ಕಟುವಾಗಿ ಟೀಕಿಸಿದ ಎಚ್.ಡಿ. ದೇವೇಗೌಡ : ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿ ಕಿವಿ ಹಿಂಡಿದ ಮಾಜಿ ಪ್ರಧಾನಿ
ಸಿಡ್ನಿ ಬೋಂಡಿ ಬೀಚ್ ದಾಳಿ: ಭಯೋತ್ಪಾದಕರು ಪಾಕಿಸ್ತಾನ ಮೂಲದ ತಂದೆ ಮತ್ತು ಮಗ.
ಸಿಡ್ನಿ ಬೋಂಡಿ ಬೀಚ್ ದಾಳಿ: ಭಯೋತ್ಪಾದಕರು ಪಾಕಿಸ್ತಾನ ಮೂಲದ ತಂದೆ ಮತ್ತು ಮಗ.
 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ