ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಜೀರಿಗೆ ನೀರು ಕುಡಿದರೆ ಆಗುವ ಲಾಭ ಗೊತ್ತೇ? | Janata news

04 Dec 2020
5372
Health Benefits jeera water

ಬೆಂಗಳೂರು : ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯುವುದರಿಂದ ಆಗುವ ಲಾಭ ಏನು ಗೊತ್ತಾ? ಜೀರಿಗೆ ಆರೋಗ್ಯವನ್ನು ಸಂರಕ್ಷಿಸುವ ಔಷಧಿ. ಇದರಲ್ಲಿ ಅನಾರೋಗ್ಯವನ್ನ ನಿವಾರಿಸುವ ಔಷಧಿ ಗುಣಗಳು ಇದೆ.

ಮುಂಜಾನೆ ಬರಿ ಹೊಟ್ಟೆಯಲ್ಲಿ ಕುಡಿದರೆ ಎಷ್ಟೋ ಅನಾರೋಗ್ಯ ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು.
ಒಂದು ಬಟ್ಟಲಲ್ಲಿ ನೀರು ಹಾಕಿ, ನಂತರ ಜೀರಿಗೆ ಹಾಕಿ ಚೆನ್ನಾಗಿ ಕುದಿಸಬೇಕು. ನಂತರ ಅದನ್ನು ಶೋಧಿಸಿಕೊಂಡು ಉಗುರು ಬೆಚ್ಚಗೆ ಇರುವ ಜೀರಿಗೆ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.
ಎರಡು ಚಿಕ್ಕ ಚಮಚ ಜೀರಿಗೆ ಬೀಜವನ್ನು ರಾತ್ರಿಯಿಡೀ ಒಂದು ಕಪ್ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆದ್ದ ಬಳಿಕ ಪ್ರಥಮ ಆಹಾರವಾಗಿ ಮಣ್ಣಿನ ಹಳದಿ ಬಣ್ಣಕ್ಕೆ ತಿರುಗಿರುವ ಈ ನೀರನ್ನು ಸೇವಿಸಿ.

janata


- ಕುಡಿದರೆ ದೇಹವು ತಂಪಾಗಿರುತ್ತದೆ ಮತ್ತು ಇದು ದೇಹದಲ್ಲಿ ಉಷ್ಣತೆಯನ್ನು ಕಾಪಾಡಲು ನೆರವಾಗುವುದು. ಇದು ತೂಕ ಇಳಿಸಲು ಕೂಡ ತುಂಬಾ ನೆರವಾಗುವುದು.

- ಜೀರಿಗೆಯು ಆಹಾರದ ನಾರಿನಾಂಶವನ್ನು ಹೊಂದಿದ್ದು, ಜೀರ್ಣಕ್ರಿಯೆಗೆ ಇದು ಸಹಕಾರಿ ಮತ್ತು ಹಲವಾರು ಆರೋಗ್ಯ ಲಾಭಗಳನ್ನು ಇದು ನೀಡುವುದು. ಜೀರಿಗೆ ನೀರನ್ನು ದಿವಸ ಕುಡಿಯೋದರಿಂದ ಜೀರ್ಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೋಗುತ್ತವೆ. ಜೀರ್ಣಕೋಶ ಶುಭ್ರವಾಗುತ್ತದೆ. ಮಲಭಾದೆ ಸಮಸ್ಯೆ, ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತದೆ.

- ಕಬ್ಬಿನಾಂಶ ಮತ್ತು ಆಹಾರದ ನಾರಿನಾಂಶವನ್ನು ಹೊಂದಿರುವಂತಹ ಜೀರಿಗೆಯು ಜೀರ್ಣಕ್ರಿಯೆ ವ್ಯವಸ್ಥೆಯನ್ನು ಆರೋಗ್ಯವಾಗಿಡುವುದರ ಜತೆಗೆ ಪ್ರತಿರೋಧಕ ಶಕ್ತಿ ವೃದ್ಧಿಸುವುದು.

- ಜೀರಿಗೆಯು ಚಯಾಪಚಯವನ್ನು ಹೆಚ್ಚಿಸಿ ಕ್ಯಾಲರಿ ದಹಿಸುವಂತೆ ಮಾಡುವುದು ಮತ್ತು ವೇಗವಾಗಿ ತೂಕ ಇಳಿಸಲು ಇದು ಸಹಕಾರಿ ಆಗಿರುವುದು.

janata


- ಡಯಾಬಿಟಿಸ್ ಇರುವ ವ್ಯಕ್ತಿಗಳಿಗೆ ಜೀರಿಗೆ ನೀರು ಶಕ್ತಿಯುತ ಔಷಧಿ. ಈ ನೀರು ಕುಡಿಯುವುದರಿಂದ ರಕ್ತದ ಶುಗರ್ ಲೆವೆಲ್ ಕಡಿಮೆ ಆಗುತ್ತದೆ.

- ಅಸ್ತಮಾ ಮತ್ತು ಬ್ರಾಂಕೈಟಿಸ್ ಗೆ ಪರಿಣಾಮಕಾರಿ ಆಗಿರುವುದು. ಕಫಗಟ್ಟುವುದನ್ನು ನಿವಾರಿಸು ವಂತಹ ಅಂಶವು ಜೀರಿಗೆಯಲ್ಲಿದೆ ಮತ್ತು ಇದು ಉಸಿರಾಟದ ವ್ಯವಸ್ಥೆಯನ್ನು ಕಫ ನಿಲ್ಲುವುದನ್ನು ತಡೆಯುವುತ್ತದೆ.

- ಕಿಡ್ನಿನಲ್ಲಿ ಕಲ್ಲು ಇದ್ದರೆ ಕರಗುತ್ತದೆ. ಹೊಟ್ಟೆ ನೋವು ಅಥವಾ ತಲೆ ತಿರುಗುತ್ತಿದ್ದರೆ ಜೀರಿಗೆ ನೀರನ್ನು ಕುಡಿಯಬೇಕು.

janata

English summary :Health Benefits jeera water

ಅಮೃತಸರದ ಸ್ವರ್ಣ ಮಂದಿರವನ್ನು ಗುರಿಯಾಗಿಸಿಕೊಂಡ ಪಾಕಿಸ್ತಾನದ ದಾಳಿ : ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತ
ಅಮೃತಸರದ ಸ್ವರ್ಣ ಮಂದಿರವನ್ನು ಗುರಿಯಾಗಿಸಿಕೊಂಡ ಪಾಕಿಸ್ತಾನದ ದಾಳಿ : ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತ
ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಪಾಕಿಸ್ತಾನದ ಜೊತೆ ನಿಲ್ಲುತ್ತೇವೆ - ಟರ್ಕಿ ಅಧ್ಯಕ್ಷ ಎರ್ಡೊಗನ್
ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ಪಾಕಿಸ್ತಾನದ ಜೊತೆ ನಿಲ್ಲುತ್ತೇವೆ - ಟರ್ಕಿ ಅಧ್ಯಕ್ಷ ಎರ್ಡೊಗನ್
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ನೀಡಿದ ಅನಿರೀಕ್ಷಿತ ಭೇಟಿ : ಜಾಗತಿಕ ವೇದಿಕೆಗೆ ಬಲವಾದ ಸಂದೇಶ
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ನೀಡಿದ ಅನಿರೀಕ್ಷಿತ ಭೇಟಿ : ಜಾಗತಿಕ ವೇದಿಕೆಗೆ ಬಲವಾದ ಸಂದೇಶ
ಶೋಪಿಯಾನ್‌ನಲ್ಲಿ ಭಾರತೀಯ ಭದ್ರತಾ ಪಡೆಗಳೊಂದಿಗೆ ಮೂವರು ಭಯೋತ್ಪಾದಕರ ಎನ್‌ಕೌಂಟರ್‌
ಶೋಪಿಯಾನ್‌ನಲ್ಲಿ ಭಾರತೀಯ ಭದ್ರತಾ ಪಡೆಗಳೊಂದಿಗೆ ಮೂವರು ಭಯೋತ್ಪಾದಕರ ಎನ್‌ಕೌಂಟರ್‌
ಆಪರೇಷನ್ ಸಿಂಧೂರ್ ಮುಗಿದಿಲ್ಲ, ಅದನ್ನು ತಡೆಹಿಡಿಯಲಾಗಿದೆ - ಜಾಗತಿಕ ನಾಯಕರಿಗೆ ಪ್ರಧಾನಿ ಮೋದಿ ಸಂದೇಶ
ಆಪರೇಷನ್ ಸಿಂಧೂರ್ ಮುಗಿದಿಲ್ಲ, ಅದನ್ನು ತಡೆಹಿಡಿಯಲಾಗಿದೆ - ಜಾಗತಿಕ ನಾಯಕರಿಗೆ ಪ್ರಧಾನಿ ಮೋದಿ ಸಂದೇಶ
ಅಲ್ಲಿಂದ ಬರುವ ಗುಂಡುಗಳಿಗೆ ಫಿರಂಗಿಯ ಮೂಲಕ ಉತ್ತರಿಸಬೇಕು - ಸೈನ್ಯಕ್ಕೆ ಪ್ರಧಾನಿ ಮೋದಿ ಸ್ಪಷ್ಟ ನಿರ್ದೇಶನ
ಅಲ್ಲಿಂದ ಬರುವ ಗುಂಡುಗಳಿಗೆ ಫಿರಂಗಿಯ ಮೂಲಕ ಉತ್ತರಿಸಬೇಕು - ಸೈನ್ಯಕ್ಕೆ ಪ್ರಧಾನಿ ಮೋದಿ ಸ್ಪಷ್ಟ ನಿರ್ದೇಶನ
ಭಾರತದ ಮಿಲಿಟರಿ ನೆಲೆ ಮೇಲೆ ದಾಳಿಗೆ ಮುಂದಾದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಳಿಸಿದ ವಾಯು ಪಡೆ
ಭಾರತದ ಮಿಲಿಟರಿ ನೆಲೆ ಮೇಲೆ ದಾಳಿಗೆ ಮುಂದಾದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಳಿಸಿದ ವಾಯು ಪಡೆ
ಪಾಕಿಸ್ತಾನದ ಭಯೋತ್ಪಾದಕ ಕೇಂದ್ರ ಕಚೇರಿಯ 9 ಸ್ಥಳ ಉಡಿಸ್ : ಆಪರೇಷನ್ ಸಿಂಧೂರ್
ಪಾಕಿಸ್ತಾನದ ಭಯೋತ್ಪಾದಕ ಕೇಂದ್ರ ಕಚೇರಿಯ 9 ಸ್ಥಳ ಉಡಿಸ್ : ಆಪರೇಷನ್ ಸಿಂಧೂರ್
ಚೆನಾಬ್ ನದಿಯಿಂದ ಹಠಾತ್ತನೆ 28,000 ಕ್ಯೂಸೆಕ್ ನೀರನ್ನು ಬಿಡುಗಡೆ : ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ
ಚೆನಾಬ್ ನದಿಯಿಂದ ಹಠಾತ್ತನೆ 28,000 ಕ್ಯೂಸೆಕ್ ನೀರನ್ನು ಬಿಡುಗಡೆ : ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) -  ಕೇಂದ್ರ ಗೃಹ ಸಚಿವಾಲಯ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) - ಕೇಂದ್ರ ಗೃಹ ಸಚಿವಾಲಯ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) -  ಕೇಂದ್ರ ಗೃಹ ಸಚಿವಾಲಯ
ನಾಳೆ ಮೇ 07ರಂದು ದೇಶಾದ್ಯಂತ ನಾಗರಿಕ ರಕ್ಷಣಾ ಪೂರ್ವಾಭ್ಯಾಸ(ಮೊಕ್ ಡ್ರಿಲ್) - ಕೇಂದ್ರ ಗೃಹ ಸಚಿವಾಲಯ
ಭಾರತ ಸರ್ಕಾರದ ನಡೆಯಿಂದ ಪಾಕಿಸ್ತಾನ ಹಿಂದೆಂದೂ ಕಾಣದ ಬರಗಾಲ ಪರಿಸ್ಥಿತಿ : ಯುದ್ಧದ ಬೆದರಿಕೆ ಒಡ್ಡಿದ ಪಾಕ್
ಭಾರತ ಸರ್ಕಾರದ ನಡೆಯಿಂದ ಪಾಕಿಸ್ತಾನ ಹಿಂದೆಂದೂ ಕಾಣದ ಬರಗಾಲ ಪರಿಸ್ಥಿತಿ : ಯುದ್ಧದ ಬೆದರಿಕೆ ಒಡ್ಡಿದ ಪಾಕ್
ಭಾರತ ಸರ್ಕಾರದ ನಡೆಯಿಂದ ಪಾಕಿಸ್ತಾನ ಹಿಂದೆಂದೂ ಕಾಣದ ಬರಗಾಲ ಪರಿಸ್ಥಿತಿ : ಯುದ್ಧದ ಬೆದರಿಕೆ ಒಡ್ಡಿದ ಪಾಕ್
ಭಾರತ ಸರ್ಕಾರದ ನಡೆಯಿಂದ ಪಾಕಿಸ್ತಾನ ಹಿಂದೆಂದೂ ಕಾಣದ ಬರಗಾಲ ಪರಿಸ್ಥಿತಿ : ಯುದ್ಧದ ಬೆದರಿಕೆ ಒಡ್ಡಿದ ಪಾಕ್
ಸುಹಾಸ್ ಶೆಟ್ಟಿ ಭೀಕರ ಹತ್ಯೆ : ತನಿಖೆಯನ್ನು ಎನ್ಐಎ ಗೆ ಹಸ್ತಾಂತರಿಸುವಂತೆ ಒತ್ತಾಯಿಸಿ ಕೇಂದ್ರ ಗೃಹ ಸಚಿವರಿಗೆ ಸಂಸದ ಸೂರ್ಯ ಪತ್ರ
ಸುಹಾಸ್ ಶೆಟ್ಟಿ ಭೀಕರ ಹತ್ಯೆ : ತನಿಖೆಯನ್ನು ಎನ್ಐಎ ಗೆ ಹಸ್ತಾಂತರಿಸುವಂತೆ ಒತ್ತಾಯಿಸಿ ಕೇಂದ್ರ ಗೃಹ ಸಚಿವರಿಗೆ ಸಂಸದ ಸೂರ್ಯ ಪತ್ರ
ಮುಂಬರುವ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಆಧಾರಿತ ಸಮೀಕ್ಷೆ - ಮೋದಿ ಸರ್ಕಾರದಿಂದ ಅಚ್ಚರಿ ಘೋಷಣೆ
ಮುಂಬರುವ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಆಧಾರಿತ ಸಮೀಕ್ಷೆ - ಮೋದಿ ಸರ್ಕಾರದಿಂದ ಅಚ್ಚರಿ ಘೋಷಣೆ

ನ್ಯೂಸ್ MORE NEWS...