ಬೇಸಿಗೆಯ ದಾಹವನ್ನು ತಣಿಸುವ ಪಾನಕಗಳು | Janata news

08 Mar 2019
5060
Summer juice

- : ಸಾಮಾನ್ಯವಾಗಿ ಬೇಸಿಗೆಯಲ್ಲಿ ರುಚಿ ರುಚಿಯಾದ ತಂಪಾದ, ಹಿತವಾದ ಪಾನಕಗಳನ್ನು ಮಾಡಿ ಕುಡಿದರೆ ದೇಹದಲ್ಲಿಯೂ ನೀರಿನಂಶದ ಕೊರತೆಯಾಗುವುದಿಲ್ಲ ಮತ್ತು ನಿರ್ಜಲೀಕರಣದ ಸಮಸ್ಯೆಯೂ ಎದುರಾಗುವುದಿಲ್ಲ. ಕಂಡಕಂಡಲ್ಲಿ ಶುಚಿಯಿಲ್ಲದ ನೀರಿನಿಂದ ತಯಾರಿಸಿದ ಪಾನಕ ಸೇವಿಸಿದು ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದಕ್ಕಿಂತಾ, ಮನೆಯಲ್ಲೇ ತಯಾರಿಸಬಹುದಾದ, ಆರೋಗ್ಯವರ್ಧಕ ಪಾನಕಗಳು ಯಾವವು ಎನ್ನುವುದನ್ನು ತಿಳಿದುಕೊಳ್ಳೋಣ.

ರಾಗಿ ಪಾನಕ : ಅರ್ಧ ಬಟ್ಟಲು ರಾಗಿ ಹಿಟ್ಟಿಗೆ ಎರಡು ಲೋಟ ನೀರು, ಅರ್ಧ ಬಟ್ಟಲು ಬೆಲ್ಲ ಮತ್ತು ಅರ್ಧ ಬಟ್ಟಲು ಹಾಲು ಹಾಕಿ ಬೆರೆಸಿದರೆ ರಾಗಿ ಪಾನೀಯ ಸಿದ್ಧವಾಗುತ್ತದೆ. ಈ ಪಾನಕದ ರುಚಿ ಹೆಚ್ಚಿಸಲು ಏಲಕ್ಕಿ ಪುಡಿಯನ್ನು ಬೆರೆಸಿದರೆ ರುಚಿ ಇನ್ನಷ್ಟು ಹೆಚ್ಚುತ್ತದೆ.

ನೆಲ್ಲಿಕಾಯಿ ಪಾನಕ : ನೆಲ್ಲಿಕಾಯಿಯನ್ನು ಬೀಜದಿಂದ ಬೇರ್ಪಡಿಸಿ. ಅದಕ್ಕೆ ಸಕ್ಕರೆ ಸೇರಿಸಿ ಮಿಕ್ಸಿಯಲ್ಲಿ ತಿರುವಿಕೊಳ್ಳಿ. ಅನಂತರ ಸೋಸಿ ಕುಡಿಯಿರಿ.

ಹೆಸರುಬೇಳೆ ಪಾನಕ: ಹೆಸರು ಕಾಳನ್ನು ಸ್ವಲ್ಪ ಹೊತ್ತು ನೆನೆಹಾಕಿ ಅನಂತರ ಅದನ್ನು ರುಬ್ಬಿ ಅಗತ್ಯವಿರುವಷ್ಟು ನೀರು ಹಾಗೂ ಬೆಲ್ಲ ಸೇರಿಸಿಕೊಂಡು ಸೋಸಿ ಅಥವಾ ಹಾಗೆಯೇ ಕುಡಿಯಬಹುದು. ಇದೇ ರೀತಿ ಎಳ್ಳು ಪಾನಕವನ್ನು ಮಾಡಬಹುದು.

ಮುರುಗಲ ಪಾನಕ : ಮುರುಗಲು ಹಣ್ಣುಗಳನ್ನು ನೀರಿನಲ್ಲಿ ಗಿವುಚಿ ಅಗತ್ಯವಿರುವಷ್ಟು ಸಕ್ಕರೆ ಸೇರಿಸಿ. ಬೇಕೆನಿಸಿದರೆ ಏಲಕ್ಕಿ ಪುಡಿ ಸೇರಿಸಿ ಕುಡಿಯಿರಿ. ಇದರ ಸಿಪ್ಪೆಯನ್ನು ಒಣಗಿಸಿ ಇಟ್ಟರೆ ವರ್ಷವಿಡೀ ಬಳಸಬಹುದು. ಈ ಪಾನಕವು ಪಿತ್ತನಾಶಕ ಮತ್ತು ರಕ್ತ ಶುದ್ಧೀಕರವಾಗಿ ಕೆಲಸ ಮಾಡುತ್ತದೆ.

ಬೇಲದ ಹಣ್ಣಿನ ಪಾನಕ : ಬೇಲದ ಹಣ್ಣನ್ನು ಒಡೆದು ಅದರೊಳಗಿರುವ ತಿರುಳಿಗೆ ಬೆಲ್ಲ, ಏಲಕ್ಕಿ, ಚಿಟಿಕೆ ಉಪ್ಪು, ಸ್ವಲ್ಪ ನೀರು ಹಾಕಿ ಮಿಕ್ಸಿಯಲ್ಲಿ ಒಮ್ಮೆ ತಿರುವಿ. ಆಮೇಲೆ ಸೋಸಿ ಕುಡಿದು ನೋಡಿ.

English summary :Summer juice

ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
ದೋಷಾರೋಪಣೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣ: ಕರ್ನಲ್ ಪುರೋಹಿತ್‌ಗೆ ಬ್ರಿಗೇಡಿಯರ್ ಬಡ್ತಿಗೆ ಅನುಮತಿ
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಪ್ರತಿಯೊಬ್ಬ ಸೈನಿಕ ಡ್ರೋನ್ ಹಾರಿಸಲು ಸಿದ್ದವಾಗಬೇಕು - ಪ್ರತಿ ಸೈನಿಕನಿಗೆ ಡ್ರೋನ್ ಒದಗಿಸಲು ಸೇನಾ ಮುಖ್ಯಸ್ಥರು
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳಿಗೆ ಶಿಕ್ಷೆ ವಿಧಿಸಿದ ಬೆಂಗಳೂರು ನ್ಯಾಯಾಲಯ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ನ 10 ಅಂಶಗಳ ಯೋಜನೆಯನ್ನು ಟ್ರಂಪ್ ಸ್ವೀಕಾರಾರ್ಹವಲ್ಲ ಎಂದು ತಿರಸ್ಕರಿಸಿದ್ದಾರೆ - ಶ್ವೇತಭವನ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಇರಾನ್‌ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶದ ಮೇಲೆ ತಕ್ಷಣವೇ 50% ಸುಂಕ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಭಾರತೀಯ ಪ್ರಜೆಗಳನ್ನು ಇರಾನ್‌ನಿಂದ ಬೇಗನೆ ನಿರ್ಗಮಿಸಲು ಬಲವಾಗಿ ಸೂಚಿಸಿದ - ರಾಯಭಾರ ಕಚೇರಿ
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಆರ್‌ಎಸ್‌ಎಸ್, ಬಿಜೆಪಿ ವಿರುದ್ಧ ದ್ವೇಷ ಭಾಷಣ: ಕಾಂಗ್ರೆಸ್ ಅಧ್ಯಕ್ಷ ಖರ್ಗೆ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಕಾಂಗ್ರೆಸ್ ನಾಯಕ ಪವನ್ ಖೇರಾ ಬಂಧಿಸಲು ದೆಹಲಿ ನಿವಾಸಕ್ಕೆ ತಲುಪಿದ ಪೊಲೀಸರು
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಋಷಿಕೇಶದಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಉತ್ತರಾಖಂಡ ಪ್ರವಾಸೋದ್ಯಮಕ್ಕೆ ಉತ್ತೇಜನ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಸಾತಂಕುಲಂ ಕಸ್ಟಡಿ ಸಾವು : 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ
ಹಿಂತೆಗೆತವಿಲ್ಲ ಎಂದು ಸುಪ್ರೀಂ ಸೂಚನೆ: ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳು ಉಳಿಯಲಿವೆ
ಪಾಕ್ ಪ್ರಜೆಗಳ ಗಡೀಪಾರು ಹೇಳಿಕೆಗಳ ಬೆನ್ನಲ್ಲೇ ಹೆಚ್ಚಿದ ಯುಎಇ-ಪಾಕಿಸ್ತಾನ ಉದ್ವಿಗ್ನತೆ
ಪಾಕ್ ಪ್ರಜೆಗಳ ಗಡೀಪಾರು ಹೇಳಿಕೆಗಳ ಬೆನ್ನಲ್ಲೇ ಹೆಚ್ಚಿದ ಯುಎಇ-ಪಾಕಿಸ್ತಾನ ಉದ್ವಿಗ್ನತೆ
7 ವಿದೇಶಿ ಪ್ರಜೆಗಳಿಗೆ 30 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಎನ್ಐಎ ನ್ಯಾಯಾಲಯ
7 ವಿದೇಶಿ ಪ್ರಜೆಗಳಿಗೆ 30 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಎನ್ಐಎ ನ್ಯಾಯಾಲಯ
ಅಫ್ಘಾನಿಸ್ತಾನಕ್ಕೆ ಮಾನವೀಯ ನೆರವು ಸಾಮಗ್ರಿಗಳನ್ನು ಕಳುಹಿಸಿದ ಭಾರತ
ಅಫ್ಘಾನಿಸ್ತಾನಕ್ಕೆ ಮಾನವೀಯ ನೆರವು ಸಾಮಗ್ರಿಗಳನ್ನು ಕಳುಹಿಸಿದ ಭಾರತ

ನ್ಯೂಸ್ MORE NEWS...