ಹಲಸಿನ ಹಣ್ಣಿನಿಂದ ಎಷ್ಟೊಂದು ಖಾಯಿಲೆ ದೂರ ಮಾಡಬಹುದು ತಿಳಿದುಕೊಳ್ಳಿ! | Janata news

10 Jun 2019
4202
Jack fruit use

ಬೆಂಗಳೂರು : ಈ ಹಲಸಿನ ಹಣ್ಣಿನಲ್ಲಿ ಅಧಿಕ ಪ್ರಮಾಣದ ವಿಟಮಿನ್ ಇರುತ್ತದೆ. ಆದ್ದರಿಂದಲೇ ಹಲಸು ಉಂಡು ಮಾವು ಅಂತ ಗಾದೆ ಮಾತಿದೆ. ಹಲಸಿನಲ್ಲಿ ಸೆರೋಟಿನ್, ಬೀಟಾ ಕ್ಯಾರೋಟಿನ್, ಸೋಡಿಯಂ, ಕ್ಯಾಲ್ಸಿಯಂ, ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿದೆ.

ಹಲಸು ಕೇವಲ ರುಚಿಯ ಹಣ್ಣಷ್ಟೆ ಅಲ್ಲ, ಔಷಧವಾಗಿಯೂ ಪ್ರಸಿದ್ಧಿ. ಹಲವಾರು ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಇದಕ್ಕಿದೆ. ಇದರ ಪ್ರತಿ ಭಾಗವೂ ಔಷಧದ ಗುಣ ಹೊಂದಿದೆ.
jackfruit.jpeg
ಉಪಯೋಗಗಳು -
- ಈ ಹಣ್ಣಿನಲ್ಲಿರುವ ಅಧಿಕ ಮ್ಯಾಗ್ನೆಷಿಯಂ ಮತ್ತು ಕ್ಯಾಲ್ಶಿಯಂ ಅಂಶವಿರುವುದರಿಂದ ಮೂಳೆಗಳನ್ನು ಗಟ್ಟಿಯಾಗಿಸುವುತ್ತದೆ.
- ವಿಟಮಿನ್ ಸಿ ಯನ್ನು ಒಳಗೊಂಡಿರುವ ಹಲಸಿನ ಹಣ್ಣು, ವೈರಲ್ ಮತ್ತು ಬ್ಯಾಕ್ಟೀರಿಯಾ ಸೋಂಕಿನಿಂದ ನಮ್ಮನ್ನು ಸಂರಕ್ಷಿಸುತ್ತದೆ. ಬಿಳಿ ರಕ್ತ ಕೋಶಗಳ ರಚನೆಯನ್ನು ಬೆಂಬಲಿಸುತ್ತಾ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ವಿಟಮಿನ್ ಸಿ ಪ್ರಮುಖ ಪಾತ್ರ ವಹಿಸುತ್ತದೆ.
- ವಯಸ್ಥಾಪಕ ಗುಣಅಂದರೆ ಮುಪ್ಪನ್ನು ಮುಂದೂಡುವ ಗುಣವನ್ನು ಹೊಂದಿದೆ.
- ಈ ಹಣ್ಣನ್ನು ನಿತ್ಯವೂ ನಿಯಮಿತವಾಗಿ ಸೇವಿಸಿದರೆ ಇದರಲ್ಲಿರುವ ಫೈಟೋನ್ಯೂಟ್ರಿಯೆಂಟ್ಗಳು ಕ್ಯಾನ್ಸರ್ನಲ್ಲಿ ಪ್ರತಿಬಂಧಕವಾಗಿ ಕಾರ್ಯವೆಸಗುತ್ತದೆ .
- ಅಧಿಕ ವಿಟಮಿನ್ ಎ ಇರುವುದರಿಂದ ಕಣ್ಣಿನ ತೊಂದರೆಗಳಿಗೆ ಮುಖ್ಯವಾಗಿ ಇರುಳುಗಣ್ಣು ತೊಂದರೆಗಳಿಗೆ ಉತ್ತಮ .
jackfruit1.jpg
- ಹಲಸಿನ ಹಣ್ಣಿನಲ್ಲಿರುವ ನೈಸರ್ಗಿಕ ಸಕ್ಕರೆಗಳಾದ ಸುಕ್ರೋಸ್ ಮತ್ತು ಫ್ರುಕ್ಟೋಸ್ ನಿಮ್ಮ ಶಕ್ರಿಯನ್ನು ವರ್ಧಿಸುವಲ್ಲಿ ಸಹಕಾರಿಯಾಗಿದೆ.
- ಇದರಲ್ಲಿರುವ ತಾಮ್ರದ ಅಂಶ ಥೈರಾಯಿಡ್ ತೊಂದರೆಗಳಿಗೆ ಹಿತಕರ .
- ಅಲ್ಸರ್ ವಿರುದ್ಧ ಹೋರಾಡುವ ವಿಶಿಷ್ಟ ಗುಣವನ್ನು ಹೊಂದಿರುವ ಹಲಸಿನ ಹಣ್ಣು ಅಲ್ಸರ್ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳನ್ನು ದೂರಮಾಡುತ್ತದೆ. ಇದರಲ್ಲಿರುವ ಅತ್ಯಧಿಕ ಫೈಬರ್ ಅಂಶವು ಮೃದುವಾದ ಕರುಳಿನ ಚಲನೆಗೆ ಸಹಕಾರಿ.
- ಜ್ವರ ಮತ್ತು ಭೇದಿ ಉಂಟಾದಾಗ ಹಲಸಿನ ಬೇರಿನ ಕಷಾಯವನ್ನು ಸೇವಿಸಿದರೆ ಗುಣಕಾರಿ.
- ಹಲಸಿನ ಹಣ್ಣಿನ ಬೇರುಗಳು ಅಸ್ತಮಾದಿಂದ ಬಳಲುತ್ತಿರುವವರಿಗೆ ರಾಮಬಾಣವಾಗಿದೆ. ಇದರ ಬೇರನ್ನು ಮತ್ತು ಉಳಿದ ಭಾಗಗಳನ್ನು ಕುದಿಸಿ ಕಷಾಯದಂತೆ ಸೇವಿಸುವುದು ಅಸ್ತಮಾದಿಂದ ಮುಕ್ತಿ ದೊರಕುವಂತೆ ಮಾಡುತ್ತದೆ.
aa

English summary :Jack fruit use

ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ
ಇಂದಿರಾ ಗಾಂಧಿ ಹೆರಿದ್ದ ತುರ್ತು ಪರಿಸ್ಥಿತಿ : ಪ್ರತಿ ವರ್ಷ ಜೂನ್ 25ರಂದು ಸಂವಿಧಾನ ಹತ್ಯೆ ದಿವಸ್
ಇಂದಿರಾ ಗಾಂಧಿ ಹೆರಿದ್ದ ತುರ್ತು ಪರಿಸ್ಥಿತಿ : ಪ್ರತಿ ವರ್ಷ ಜೂನ್ 25ರಂದು ಸಂವಿಧಾನ ಹತ್ಯೆ ದಿವಸ್
ಮುಡಾ ಹಗರಣದಿಂದ ಸಿದ್ದರಾಮಯ್ಯರನ್ನು ರಕ್ಷಣೆ ಮಾಡಲು ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ - ಡಾ.ಅಶ್ವತನಾರಾಯಣ
ಮುಡಾ ಹಗರಣದಿಂದ ಸಿದ್ದರಾಮಯ್ಯರನ್ನು ರಕ್ಷಣೆ ಮಾಡಲು ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ - ಡಾ.ಅಶ್ವತನಾರಾಯಣ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಾಜಿ ಸಚಿವ ಬಿ.ನಾಗೇಂದ್ರ ಬಂಧಿಸಿದ ಇಡಿ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಾಜಿ ಸಚಿವ ಬಿ.ನಾಗೇಂದ್ರ ಬಂಧಿಸಿದ ಇಡಿ