logo logo logo logo

ಕೆಎಸಎಪಿಎಸ : ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ನೇಮಕಾತಿ | Janata news

KSAPS : Various post selection on contract basis

ಕೋಲಾರ : ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಅಡಿಯಲ್ಲಿ 2019-20 ಸಾಲಿಗೆ ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿ ಮತ್ತು ಕಾರ್ಯಕ್ರಮ ಸಹಾಯಕರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಯ ಎ.ಆರ್.ಟಿ ಕೇಂದ್ರದಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದಲ್ಲಿ ಕಾರ್ಯಕ್ರಮ ಸಹಾಯಕರ ಹುದ್ದೆಗೆ ನೇಮಕಾತಿ ನಡೆಯಲಿದ್ದು ಆಸಕ್ತರು ಜು.18 ರಂದು ಬೆಳಿಗ್ಗೆ 10 ಗಂಟೆಯ ಒಳಗಾಗಿ ತಮ್ಮ ಮೂಲ ದಾಖಲೆಗಳು ಹಾಗೂ 1 ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಹಾಜರಾಗಬೇಕು. ಈ ಕುರಿತು ಹೆಚ್ಚಿನ ಮಾಹಿತಿಯನ್ನು 9449843233 ಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary :KSAPS : Various post selection on contract basis
2726 logo logo logo logo

ಒಕ್ಕಲಿಗ ಸಮುದಾಯದಲ್ಲಿ ಮದುವೆಗೆ ಒಳ್ಳೆಯ ಸಂಬಂಧ ನಿರೀಕ್ಷಿಸುತ್ತಿದ್ದೀರಾ?
ಒಕ್ಕಲಿಗ.ಮದುವೆ.ನೆಟ್ - ಉಚಿತ ನೋಂದಣಿ!


ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು
ಅಮಿತ್ ಶಾ ರಾಜ್ಯಸಭಾ ಭಾಷಣದ ಕತ್ತರಿಸಿದ ವೀಡಿಯೊ ಹಂಚಿಕೊಂಡ ಕಾಂಗ್ರೆಸ್ ನಾಯಕರಿಗೆ ಎಕ್ಸ್ ನೋಟಿಸ್
ಅಮಿತ್ ಶಾ ರಾಜ್ಯಸಭಾ ಭಾಷಣದ ಕತ್ತರಿಸಿದ ವೀಡಿಯೊ ಹಂಚಿಕೊಂಡ ಕಾಂಗ್ರೆಸ್ ನಾಯಕರಿಗೆ ಎಕ್ಸ್ ನೋಟಿಸ್
ಒಂದು ರಾಷ್ಟ್ರ, ಒಂದು ಚುನಾವಣೆ : ಬಹುನಿರೀಕ್ಷಿತ ಮಸೂದೆ ಲೋಕಸಭೆಯಲ್ಲಿ ಮಂಡನೆ
ಒಂದು ರಾಷ್ಟ್ರ, ಒಂದು ಚುನಾವಣೆ : ಬಹುನಿರೀಕ್ಷಿತ ಮಸೂದೆ ಲೋಕಸಭೆಯಲ್ಲಿ ಮಂಡನೆ
ಸೊರೊಸ್ ಮತ್ತು ನೆಹರು-ಗಾಂಧಿ ಕುಟುಂಬದ ಸಂಪರ್ಕ ಚರ್ಚೆ ಮಧ್ಯೆ ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್
ಸೊರೊಸ್ ಮತ್ತು ನೆಹರು-ಗಾಂಧಿ ಕುಟುಂಬದ ಸಂಪರ್ಕ ಚರ್ಚೆ ಮಧ್ಯೆ ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್