ಸಿಹಿ ಪೊಂಗಲ್ ತಯಾರಿಸುವ ಸರಳ ವಿಧಾನ.... | Janata news

14 Jan 2020
5989
Sakkarai Pongal (Sweet Pongal) recipe

ಬೆಂಗಳೂರು : ಜನತಾ ನ್ಯೂಸ್ ಓದುಗರಿಗೆ ಸಂಕ್ರಾತಿಯ ಶುಭಾಶಯಗಳು. ಸುಗ್ಗಿ ಹಬ್ಬವಾದ ಸಂಕ್ರಾಂತಿಗೆ ಎಳ್ಳು ಬೆಲ್ಲ, ಸಕ್ಕರೆ ಅಚ್ಛು ಮತ್ತು ಈ ಹುಗ್ಗಿ ಅಥವ ಪೊಂಗಲ್ ವಿಶೇಷ ವಾಗಿದೆ. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಂದು ತಿಳಿದುಕೊಳ್ಳೋಣ ....

ಬೇಕಾಗುವ ಸಾಮಗ್ರಿಗಳು:
* ಹೆಸರುಬೇಳೆ – 1 ಕಪ್
* ಅಕ್ಕಿ – 1 ಕಪ್
* ಪುಡಿ ಮಾಡಿದ ಬೆಲ್ಲ/ ಸಕ್ಕರೆ – 1 ಕಪ್
* ಏಲಕ್ಕಿ – 1 to 2
* ದ್ರಾಕ್ಷಿ ,ಗೋಡಂಬಿ- 50 ಗ್ರಾಂ
* ತುಪ್ಪ – 4 to 6 ಚಮಚ
* 1/4 cup ಕೊಬ್ಬರಿ ತುರಿ

ಮಾಡುವ ವಿಧಾನ:
* ಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು ಹಾಕಿ ಅದು ಕೆಂಪಾಗುವ ತನಕ ಕಡಿಮೆ ಉರಿಯಲ್ಲಿ ಹುರಿಯಿರಿ.

* ನಂತರ ಬೇಳೆ ಮತ್ತು ಅಕ್ಕಿಯನ್ನು ಚೆನ್ನಾಗಿ ತೊಳೆದು ಕುಕ್ಕರಿನಲ್ಲಿ ಮೂರರಿಂದ ನಾಲ್ಕು ಸಿಟಿ ಕೂಗಿಸಿ ಸ್ವಲ್ಪ ತಣ್ಣಗಾಗಲು ಬಿಡಿ.

* ಒಂದು ಚಮಚ ತುಪ್ಪವನ್ನು ಬಿಸಿ ಮಾಡಿ ಗೋಡಂಬಿ ಮತ್ತು ದ್ರಾಕ್ಷಿಯನ್ನು ಬೇರೆ ಬೇರೆಯಾಗಿ ಹುರಿದು ಇಟ್ಟುಕೊಳ್ಳಿ .

* ಮತ್ತೊಂದು ಪ್ಯಾನ್ ನಲ್ಲಿ ಪುಡಿಮಾಡಿದ ಬೆಲ್ಲ ಹಾಕಿ ಕರಗಿಸಿ ಅದನ್ನು ಸೋಸಿ ಕಸ ತೆಗೆದು ಇಟ್ಟುಕೊಳ್ಳಿ.

* ಸೋಸಿದ ಬೆಲ್ಲವನ್ನು ಒಂದು ದಪ್ಪ ತಳದ ಪಾತ್ರೆಯಲ್ಲಿ ಕುದಿಯಲು ಇಡಿ. ಗಟ್ಟಿಯಾದ ಮೇಲೆ ಅದಕ್ಕೆ ಬೆಂದ ಅಕ್ಕಿ ಬೇಳೆಯನ್ನು ಸ್ವಲ್ಪ ತುಪ್ಪದೊಂದಿಗೆ ಹಾಕಿ ಚೆನ್ನಗಿ ಕಲಕಿ 5 ನಿಮಿಷ ಸಣ್ಣ ಉರಿಯಲ್ಲಿ ಹಾಗೆ ಬೇಯಲು ಬಿಡಿ.

* ಈಗ ಕೊಬ್ಬರಿ, ಏಲಕ್ಕಿ ಪುಡಿಯನ್ನು ಹಾಕಿ ಕಲಕಿ ಸಣ್ಣ ಉರಿಯಲ್ಲಿ ಒಂದು ನಿಮಿಷ ಬೇಯಲು ಬಿಡಿ ನಂತರ ಒಲೆಯನ್ನು ಆರಿಸಿ.

* ಹುರಿದಿಟ್ಟ ದ್ರಾಕ್ಷಿ ಗೋಡಂಬಿಯನ್ನು ಹಾಕಿ ಕಲಸಿ, ಸಿಹಿ ಹುಗ್ಗಿಯನ್ನು ಬಿಸಿಯಾಗಿ ಸವಿಯಿರಿ.

ಎಲ್ಲರಿಗೂ ಮತ್ತೊಮ್ಮೆ ಸಂಕ್ರಾತಿಯ ಹಬ್ಬದ ಶುಭಾಶಯಗಳು


sweet-pongal-recipe_2020.jpg

English summary :Sakkarai Pongal (Sweet Pongal) recipe

ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು

ಜನತಾ ರುಚಿ MORE RECIPE...