ಟೊಮೊಟೊ ಮಸಾಲೆ ರೈಸ್ ಮಾಡಿ ನೋಡಿ .... | Janata news

09 May 2020
4437
Tomato Masala Rice Recipe

ಬೆಂಗಳೂರು : ಬೇಕಾಗುವ ಸಾಮಗ್ರಿಗಳು:
5 ಟೊಮೊಟೊ
4 ಹಸಿಮೆಣಸಿನಕಾಯಿ
ಕರಿಬೇವಿನ ಸೊಪ್ಪು
ದಪ್ಪ ಈರುಳ್ಳಿ 2
ಕೊತ್ತಂಬರಿ ಸೊಪ್ಪು
ಎಣ್ಣೆ / ತುಪ್ಪ 8 ರಿಂದ 10 ಚಮಚ
ಸಾಸಿವೆ 1 ಚಮಚ
ಕಡಲೆ ಬೇಳೆ 1 ಚಮಚ
ಉದ್ದಿನ ಬೇಳೆ 1 ಚಮಚ
ಸಾರಿನ ಪುಡಿ 3 ಟೇಬಲ್ ಚಮಚ
ಅಚ್ಚ ಕಾರದ ಪುಡಿ ಅರ್ಧ ಚಮಚ
ಗರಂ ಮಸಾಲಾ ಅರ್ಧ ಚಮಚ
ಅರಿಶಿನ ಪುಡಿ ಅರ್ಧ ಚಮಚ
ನಿಂಬೆ ರಸ ಒಂದು ಟೇಬಲ್ ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಅಕ್ಕಿ 1 ಬಟ್ಟಲು

ಮಾಡುವ ವಿಧಾನ:

ಪಾತ್ರೆಗೆ ಎಣ್ಣೆ ಹಾಕಿ ಕಾದ ನಂತರ ಸಾಸಿವೆ ಹಾಕಿ ಸಿಡಿದ ಮೇಲೆ ಕಡಲೆ ಬೇಳೆ, ಉದ್ದಿನ ಬೇಳೆ ಹಾಕಿ ಕಂದು ಬಣ್ಣ ಬಂದ ನಂತರ ಹೆಚ್ಚಿದ ಹಸಿಮೆಣಸಿನಕಾಯಿ, ಕರಿಬೇವು ಹಾಕಿ ಸ್ವಲ್ಪ ಹುರಿದ ಮೇಲೆ ಈರುಳ್ಳಿಯನ್ನು ಹಾಕಿ ಸ್ವಲ್ಪ ಕಂದು ಬಣ್ಣ ಬಂದ ನಂತರ ಟೊಮೊಟೊ ಹಾಕಿ ಬೇಯುವವರೆಗೆ ಹುರಿಯಿರಿ.

ಬೆಂದ ನಂತರ ಸಾರಿನ ಪುಡಿ, ಗರಂ ಮಸಾಲ ಪುಡಿ, ಅಚ್ಚ ಕಾರದ ಪುಡಿ, ಅರಿಶಿನ ಪುಡಿ ಹಾಕಿ ಒಂದೆರಡು ನಿಮಿಷ ಬೆರೆಸಿದ ನಂತರ ರುಚಿಗೆ ತಕ್ಕಷ್ಟು ಉಪ್ಪು ಚೆನ್ನಾಗಿ ಬೆರೆಸಿ ಒಲೆಯನ್ನು ಆರಿಸಿ, ನಿಂಬೆ ರಸ, ಕೊತ್ತಂಬರಿ ಸೊಪ್ಪನ್ನು ಬೆರೆಸಿ. ಈಗ ಟೊಮೊಟೊ ಗೊಜ್ಜು ರೆಡಿ.
(ಇದನ್ನು ಮಾಡಿ ಫ್ರಿಡ್ಜ್ ನಲ್ಲಿ ಇಟ್ಟುಕೊಂಡು ಬೇಕೆನಿಸಿದಾಗ ಉಪಯೋಗಿಸಬಹುದು.)

ಒಂದು ಕುಕ್ಕೇರ್ ನಲ್ಲಿ ಮಾಡಿಟ್ಟು ಕೊಂಡ ಗೊಜ್ಜನ್ನು ಹಾಗು ಅಕ್ಕಿ ಹಾಕಿ ಚೆನ್ನಾಗಿ ಕಲೆಸಿರಿ ನಂತ್ರ ಎರಡು ಕಪ್ ಅಷ್ಟು ನೀರನ್ನು ಹಾಕಿ ೨ವಿಸಲ್ ಮಾಡಿಸಿಕೊಳ್ಳಿ.

ತುಂಬಾ ಸುಲಭವಾಗಿ ಬೇಗ ಮಾಡಬಹುದಾದ ಟಮೋಟೋ ಮಸಾಲ ರೈಸ್ Ready to eat.

English summary :Tomato Masala Rice Recipe

ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ

ಜನತಾ ರುಚಿ MORE RECIPE...