ಟೊಮೊಟೊ ಮಸಾಲೆ ರೈಸ್ ಮಾಡಿ ನೋಡಿ .... | Janata news

09 May 2020
4894
Tomato Masala Rice Recipe

ಬೆಂಗಳೂರು : ಬೇಕಾಗುವ ಸಾಮಗ್ರಿಗಳು:
5 ಟೊಮೊಟೊ
4 ಹಸಿಮೆಣಸಿನಕಾಯಿ
ಕರಿಬೇವಿನ ಸೊಪ್ಪು
ದಪ್ಪ ಈರುಳ್ಳಿ 2
ಕೊತ್ತಂಬರಿ ಸೊಪ್ಪು
ಎಣ್ಣೆ / ತುಪ್ಪ 8 ರಿಂದ 10 ಚಮಚ
ಸಾಸಿವೆ 1 ಚಮಚ
ಕಡಲೆ ಬೇಳೆ 1 ಚಮಚ
ಉದ್ದಿನ ಬೇಳೆ 1 ಚಮಚ
ಸಾರಿನ ಪುಡಿ 3 ಟೇಬಲ್ ಚಮಚ
ಅಚ್ಚ ಕಾರದ ಪುಡಿ ಅರ್ಧ ಚಮಚ
ಗರಂ ಮಸಾಲಾ ಅರ್ಧ ಚಮಚ
ಅರಿಶಿನ ಪುಡಿ ಅರ್ಧ ಚಮಚ
ನಿಂಬೆ ರಸ ಒಂದು ಟೇಬಲ್ ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಅಕ್ಕಿ 1 ಬಟ್ಟಲು

ಮಾಡುವ ವಿಧಾನ:

ಪಾತ್ರೆಗೆ ಎಣ್ಣೆ ಹಾಕಿ ಕಾದ ನಂತರ ಸಾಸಿವೆ ಹಾಕಿ ಸಿಡಿದ ಮೇಲೆ ಕಡಲೆ ಬೇಳೆ, ಉದ್ದಿನ ಬೇಳೆ ಹಾಕಿ ಕಂದು ಬಣ್ಣ ಬಂದ ನಂತರ ಹೆಚ್ಚಿದ ಹಸಿಮೆಣಸಿನಕಾಯಿ, ಕರಿಬೇವು ಹಾಕಿ ಸ್ವಲ್ಪ ಹುರಿದ ಮೇಲೆ ಈರುಳ್ಳಿಯನ್ನು ಹಾಕಿ ಸ್ವಲ್ಪ ಕಂದು ಬಣ್ಣ ಬಂದ ನಂತರ ಟೊಮೊಟೊ ಹಾಕಿ ಬೇಯುವವರೆಗೆ ಹುರಿಯಿರಿ.

ಬೆಂದ ನಂತರ ಸಾರಿನ ಪುಡಿ, ಗರಂ ಮಸಾಲ ಪುಡಿ, ಅಚ್ಚ ಕಾರದ ಪುಡಿ, ಅರಿಶಿನ ಪುಡಿ ಹಾಕಿ ಒಂದೆರಡು ನಿಮಿಷ ಬೆರೆಸಿದ ನಂತರ ರುಚಿಗೆ ತಕ್ಕಷ್ಟು ಉಪ್ಪು ಚೆನ್ನಾಗಿ ಬೆರೆಸಿ ಒಲೆಯನ್ನು ಆರಿಸಿ, ನಿಂಬೆ ರಸ, ಕೊತ್ತಂಬರಿ ಸೊಪ್ಪನ್ನು ಬೆರೆಸಿ. ಈಗ ಟೊಮೊಟೊ ಗೊಜ್ಜು ರೆಡಿ.
(ಇದನ್ನು ಮಾಡಿ ಫ್ರಿಡ್ಜ್ ನಲ್ಲಿ ಇಟ್ಟುಕೊಂಡು ಬೇಕೆನಿಸಿದಾಗ ಉಪಯೋಗಿಸಬಹುದು.)

ಒಂದು ಕುಕ್ಕೇರ್ ನಲ್ಲಿ ಮಾಡಿಟ್ಟು ಕೊಂಡ ಗೊಜ್ಜನ್ನು ಹಾಗು ಅಕ್ಕಿ ಹಾಕಿ ಚೆನ್ನಾಗಿ ಕಲೆಸಿರಿ ನಂತ್ರ ಎರಡು ಕಪ್ ಅಷ್ಟು ನೀರನ್ನು ಹಾಕಿ ೨ವಿಸಲ್ ಮಾಡಿಸಿಕೊಳ್ಳಿ.

ತುಂಬಾ ಸುಲಭವಾಗಿ ಬೇಗ ಮಾಡಬಹುದಾದ ಟಮೋಟೋ ಮಸಾಲ ರೈಸ್ Ready to eat.

English summary :Tomato Masala Rice Recipe

ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು

ಜನತಾ ರುಚಿ MORE RECIPE...