ಗಣೇಶ ಹಬ್ಬದ ಪ್ರಯುಕ್ತ ಕರ್ಜಿಕಾಯಿ / ಕರಿಗಡುಬು ಮಾಡುವ ವಿಧಾನ! | Janata news

20 Aug 2020
4978
Ganesh Chaturthi Recipe

ಬೆಂಗಳೂರು : ಮಾಡುವ ವಿಧಾನ :

- ಮೊದಲು ಒಂದು ಪಾತ್ರೆಗೆ 1 ಕಪ್ ಮೈದಾ ಹಿಟ್ಟು ಅಥವಾ ಗೋದಿ ಹಿಟ್ಟು, ಅರ್ಧ ಕಪ್ ಚಿರೋಟಿ ರವೆ, ಒಂದು ಚಿಟಿಕೆ ಉಪ್ಪು, 1 ಸ್ಪೂನ್ ಸಕ್ಕರೆ ಪುಡಿ ಸೇರಿಸಿ 2 ಸ್ಪೂನ್ ತುಪ್ಪ / ಎಣ್ಣೆ ಹಾಕಿ ಮಿಕ್ಸ್ ಮಾಡಿ ಚಪಾತಿ ಹಿಟ್ಟಿನ ಹದಕ್ಕೆ ನೀರು ಅಥವಾ ಹಾಲು ಸೇರಿಸಿ ಹಿಟ್ಟನ್ನ ಚಪಾತಿ ಹಿಟ್ಟಿನ ಹದದಲ್ಲಿ ಕಲೆಸಿ 1 ಗಂಟೆ ಮುಚ್ಚಿಡಿ.

ಹೂರಣ:
- 1 ಕಪ್ ಒಣ ಕೊಬ್ಬರಿತುರಿ ಅಥವಾ ಕಾಯೀತುರಿ, 3/4 ಕಪ್ ಬೆಲ್ಲದ ಅಥವಾ ಸಕ್ಕರೆ ಪುಡಿ ಹಾಕಿ , ಸ್ವಲ್ಪ ಏಲಕ್ಕಿ ಪುಡಿ, ಸ್ವಲ್ಪ ನೀರು ಹಾಕಿ , ಬಂಡಿಯಲ್ಲಿ ಹಾಕಿ ಚೆನ್ನಾಗಿ ತಿರುಗಿಸಿ ಕಾಯಿಸಿ ಉಂಡೆ ಕಟ್ಟುವ ಹದ ಬರಬೇಕು ಹಾಗೆ ಮಾಡಿಕೊಳ್ಳಿ ನಂತರ ಸ್ವಲ್ಪ ಗಸಗಸೆ ಯನ್ನು ಹುರಿದು ಹಾಕಿ ಅಥವಾ ಹುರಿದಿರುವ ಯಳ್ಳು ಹಾಕಿ ಈ ಹುರಣಕ್ಕೆ ಹಾಕಿ ಸೇರಿಸಿ ತಿರುಗಿಸಿ ಹುರಣ ರೆಡಿ .
optinal ಕಾಲು ಕಪ್ ಗೋಡಂಬಿ, ಬಾದಾಮಿ ಫ್ರೈ ಮಾಡಿ ಹಾಕಿ.

- ಮೈದಾ ಹಿಟ್ಟನ್ನು ಪುರಿಯಂತೆ ಒತ್ತಿ ಅದಕ್ಕೆ 2 ಸ್ಪೂನ್ ಹೂರಣ ಇಟ್ಟು ಕರ್ಜಿಕಾಯಿ ಮೌಲ್ಡ್ ನಲ್ಲಿ ಪ್ರೆಸ್ ಮಾಡಿ

- ನಂತರ ಬಾಂಡಲಿ ಇಟ್ಟು ಅಡುಗೆ ಎಣ್ಣೆ ಹಾಕಿ ಬಿಸಿ ಅದ ನಂತರ ಒಂದೊಂದೇ ಬಂಡಿಗೆ (ಬಾಂಡಲಿಗೆ )ಹಾಕಿ ಕರಿಯಿರಿ (ಬೇಯಿಸಿರಿ ) ೨ ಕಡೆ ತಿರುಗಿಸಿ ಬೇಯಿಸಿ.

ಈಗ ಸವಿ ಸವಿ ಕರ್ಜಿಕಾಯಿ ರೆಡಿ .

English summary :Ganesh Chaturthi Recipe

ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು
ಸಂಸತ್ ಹೊಸ್ತಿಲಲ್ಲಿ ರಾಹುಲ್ ಗಾಂಧಿಯಿಂದ ನೂಕಾಟದಲ್ಲಿ 2 ಬಿಜೆಪಿ ಸಂಸದರಿಗೆ ಗಾಯ : ಪೊಲೀಸ್ ದೂರು

ಜನತಾ ರುಚಿ MORE RECIPE...